Exclusive Interview: ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ ಅಲ್ಲ, ಅನಗತ್ಯ ವಿವಾದ ಅಷ್ಟೇ: ಸಿದ್ದರಾಮಯ್ಯ

Exclusive Interview: ಸಿದ್ದರಾಮೋತ್ಸವ ಶಕ್ತಿ ಪ್ರದರ್ಶನ ಅಲ್ಲ, ಅನಗತ್ಯ ವಿವಾದ ಅಷ್ಟೇ: ಸಿದ್ದರಾಮಯ್ಯ

Published : Jul 20, 2022, 11:47 AM ISTUpdated : Jul 20, 2022, 12:07 PM IST

 ರಾಜ್ಯ ರಾಜಕಾರಣದಲ್ಲಿ ಸಿದ್ದರಾಮೋತ್ಸವದ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸಿದ್ದರಾಮಯ್ಯನವರ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ಮಾಡಿದೆ. 

ಬೆಂಗಳೂರು (ಜು. 20): ರಾಜ್ಯ ರಾಜಕಾರಣದಲ್ಲಿ ಸಿದ್ದರಾಮೋತ್ಸವದ (Siddaramothsava) ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಇದು ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನ ಎಂಬ ಮಾತು ಕೇಳಿ ಬರುತ್ತಿದೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಸಿದ್ದರಾಮಯ್ಯನವರ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ಮಾಡಿದೆ.

'ನನಗೆ 75 ವರ್ಷ ತುಂಬುತ್ತಿದೆ. ಇದುವರೆಗೂ ನಾನು ಹುಟ್ಟುಹಬ್ಬ ಆಚರಿಸಿಲ್ಲ, ಕೇಕ್ ಕಟ್ ಮಾಡಿಲ್ಲ. ನಮ್ಮ ಸ್ನೇಹಿತರು, ಹಿತೈಶಿಗಳು, ಬೆಂಬಲಿಗರು ಎಲ್ಲಾ ಮಾಡೋಣ ಸರ್ ಅಂದ್ರು, ಆಯ್ತು ಅಂದೆ. ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಅನಗತ್ಯ, ಚುನಾವಣೆ ಹತ್ತಿರ ಬರುತ್ತಿದೆ, ನನಗೂ 75 ವರ್ಷ ತುಂಬುತ್ತಿದೆ, ಇದು ಕಾಕತಾಳೀಯ ಅಷ್ಟೇ. ಇದು ನನ್ನ ಶಕ್ತಿ ಪ್ರದರ್ಶನವಲ್ಲ. ಇನ್ನು ಡಿಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅವರ ಮಾತಿಗೂ ನಮ್ಮ ಗೌರವವಿದೆ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more