DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

Published : Apr 07, 2024, 05:32 PM IST

ನಾವು ಹಿಂದೂಗಳೇ, ಧರ್ಮ ಬಿಡು ಎಂದು ಹೇಳುವವರು ಯಾರು?, ರಾಮಮಂದಿರ ಉದ್ಘಾಟನೆ ಆಗುವ ಮುನ್ನವೇ ಅಕ್ಷತೆ ಕಾಳನ್ನು ಮನೆ ಮನೆಗೆ ಹಂಚಿದರೆ ಅದನ್ನು ಮೋದಿ ವೇವ್‌ ಎನ್ನಲು ಆಗುತ್ತದಯೇ ಎಂದು ಡಿ ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.  
 

ನಾನು ನೋಡ್ತಾ ಇದ್ದೇನೆ, ನನಗೆ ಮೋದಿ ಬಗ್ಗೆ ಯಾವುದೇ ವೇವ್‌ ಕಾಣಲಿಲ್ಲ. ಕೆಲವರು ದೇವಸ್ಥಾನ, ರಾಮಮಂದಿರದ ಬಗ್ಗೆ ಮಾತನಾಡುತ್ತಾರೆ. ಆದರೆ ರಾಮ ಮಂದಿರ ನಮ್ಮದಲ್ಲವೇ ಎಂದು  ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬಿಜೆಪಿ(BJP)-ಜೆಡಿಎಸ್‌(JDS) ಮೈತ್ರಿ ನಮಗೆ ಸವಾಲಲ್ಲ ಎಂದು ತಮ್ಮ ಡಿ ಕೆ ಸುರೇಶ್‌(DK Suresh) ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಬಿಜೆಪಿಯ ಎಲ್ಲಾ ಸಂಸದರನ್ನೂ ಸಹ ಕೇಳಿ, ನನ್ನ ತಮ್ಮನ ಬಗ್ಗೆ ಉತ್ತಮವಾದ ಅಭಿಪ್ರಾಯ ಇದೆ. ಒಬ್ಬ ಪಂಚಾಯತಿ ಮೆಂಬರ್‌ ತರ ನಿಂತುಕೊಂಡು ಕೆಲಸ ಮಾಡುತ್ತಾನೆ. ನಾನೂ ಸಹ ನನ್ನ ಕ್ಷೇತ್ರಕ್ಕೆ ಒಮ್ಮೆ ಮಾತ್ರ ಹೋಗಿದ್ದೆ. ಆದರೂ ನನಗೆ ದೊಡ್ಡ ಮಟ್ಟದ ಲೀಡ್‌ ಬಂತು. ಇದಕ್ಕೆ ಹೊಣೆಯಾರು ಎಂದು ತಮ್ಮನನ್ನು ಹೊಗಳಿದ್ದಾರೆ. ಈ ವೇಳೆ ರಾಜಕಾರಣಿಗಳ ಮಕ್ಕಳಿಗೆ ಯಾಕೆ ಟಿಕೆಟ್‌ ನೀಡಲಾಗಿದೆ ಅನ್ನೋದರ ಬಗ್ಗೆ ಮಾತನಾಡಿ, ಜನರು, ಸರ್ವಜನಿಕ ಜೀವನ, ಕಾರ್ಯಕರ್ತರು ಇವೆಲ್ಲಾ ಅವರಿಗೆ ತುಂಬಾ ಚೆನ್ನಾಗಿ ತಿಳಿದಿರುತ್ತದೆ. ನಾವು ಟಿಕೆಟ್‌ ಕೊಡುವುದು ಬೇಡ ಅಂದರೂ ಕಾರ್ಯಕರ್ತರೂ ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Siddaramaiah: "ಗೆದ್ದರೆ ಅಧಿಕಾರ, ಸೋತರೆ ತಲೆದಂಡ.." ಡಿಸಿಎಂ ಡಿಕೆ ವಾರ್ನಿಂಗ್! ನಾನು ಇರ್ಬೇಕೋ ಬೇಡ್ವೋ” ಅಂದಿದ್ದೇಕೆ ಸಿಎಂ ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more