DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

Published : Apr 07, 2024, 05:32 PM IST

ನಾವು ಹಿಂದೂಗಳೇ, ಧರ್ಮ ಬಿಡು ಎಂದು ಹೇಳುವವರು ಯಾರು?, ರಾಮಮಂದಿರ ಉದ್ಘಾಟನೆ ಆಗುವ ಮುನ್ನವೇ ಅಕ್ಷತೆ ಕಾಳನ್ನು ಮನೆ ಮನೆಗೆ ಹಂಚಿದರೆ ಅದನ್ನು ಮೋದಿ ವೇವ್‌ ಎನ್ನಲು ಆಗುತ್ತದಯೇ ಎಂದು ಡಿ ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.  
 

ನಾನು ನೋಡ್ತಾ ಇದ್ದೇನೆ, ನನಗೆ ಮೋದಿ ಬಗ್ಗೆ ಯಾವುದೇ ವೇವ್‌ ಕಾಣಲಿಲ್ಲ. ಕೆಲವರು ದೇವಸ್ಥಾನ, ರಾಮಮಂದಿರದ ಬಗ್ಗೆ ಮಾತನಾಡುತ್ತಾರೆ. ಆದರೆ ರಾಮ ಮಂದಿರ ನಮ್ಮದಲ್ಲವೇ ಎಂದು  ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬಿಜೆಪಿ(BJP)-ಜೆಡಿಎಸ್‌(JDS) ಮೈತ್ರಿ ನಮಗೆ ಸವಾಲಲ್ಲ ಎಂದು ತಮ್ಮ ಡಿ ಕೆ ಸುರೇಶ್‌(DK Suresh) ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಬಿಜೆಪಿಯ ಎಲ್ಲಾ ಸಂಸದರನ್ನೂ ಸಹ ಕೇಳಿ, ನನ್ನ ತಮ್ಮನ ಬಗ್ಗೆ ಉತ್ತಮವಾದ ಅಭಿಪ್ರಾಯ ಇದೆ. ಒಬ್ಬ ಪಂಚಾಯತಿ ಮೆಂಬರ್‌ ತರ ನಿಂತುಕೊಂಡು ಕೆಲಸ ಮಾಡುತ್ತಾನೆ. ನಾನೂ ಸಹ ನನ್ನ ಕ್ಷೇತ್ರಕ್ಕೆ ಒಮ್ಮೆ ಮಾತ್ರ ಹೋಗಿದ್ದೆ. ಆದರೂ ನನಗೆ ದೊಡ್ಡ ಮಟ್ಟದ ಲೀಡ್‌ ಬಂತು. ಇದಕ್ಕೆ ಹೊಣೆಯಾರು ಎಂದು ತಮ್ಮನನ್ನು ಹೊಗಳಿದ್ದಾರೆ. ಈ ವೇಳೆ ರಾಜಕಾರಣಿಗಳ ಮಕ್ಕಳಿಗೆ ಯಾಕೆ ಟಿಕೆಟ್‌ ನೀಡಲಾಗಿದೆ ಅನ್ನೋದರ ಬಗ್ಗೆ ಮಾತನಾಡಿ, ಜನರು, ಸರ್ವಜನಿಕ ಜೀವನ, ಕಾರ್ಯಕರ್ತರು ಇವೆಲ್ಲಾ ಅವರಿಗೆ ತುಂಬಾ ಚೆನ್ನಾಗಿ ತಿಳಿದಿರುತ್ತದೆ. ನಾವು ಟಿಕೆಟ್‌ ಕೊಡುವುದು ಬೇಡ ಅಂದರೂ ಕಾರ್ಯಕರ್ತರೂ ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Siddaramaiah: "ಗೆದ್ದರೆ ಅಧಿಕಾರ, ಸೋತರೆ ತಲೆದಂಡ.." ಡಿಸಿಎಂ ಡಿಕೆ ವಾರ್ನಿಂಗ್! ನಾನು ಇರ್ಬೇಕೋ ಬೇಡ್ವೋ” ಅಂದಿದ್ದೇಕೆ ಸಿಎಂ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more