DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

DK shivakumar: ಅವರು ಭಾವನೆ ಮೇಲೆ ಹೋಗ್ತಾ ಇದ್ದಾರೆ, ನಾವು ಬದುಕಿನ ಮೇಲೆ ಹೋಗ್ತಾ ಇದ್ದೇವೆ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

Published : Apr 07, 2024, 05:32 PM IST

ನಾವು ಹಿಂದೂಗಳೇ, ಧರ್ಮ ಬಿಡು ಎಂದು ಹೇಳುವವರು ಯಾರು?, ರಾಮಮಂದಿರ ಉದ್ಘಾಟನೆ ಆಗುವ ಮುನ್ನವೇ ಅಕ್ಷತೆ ಕಾಳನ್ನು ಮನೆ ಮನೆಗೆ ಹಂಚಿದರೆ ಅದನ್ನು ಮೋದಿ ವೇವ್‌ ಎನ್ನಲು ಆಗುತ್ತದಯೇ ಎಂದು ಡಿ ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.  
 

ನಾನು ನೋಡ್ತಾ ಇದ್ದೇನೆ, ನನಗೆ ಮೋದಿ ಬಗ್ಗೆ ಯಾವುದೇ ವೇವ್‌ ಕಾಣಲಿಲ್ಲ. ಕೆಲವರು ದೇವಸ್ಥಾನ, ರಾಮಮಂದಿರದ ಬಗ್ಗೆ ಮಾತನಾಡುತ್ತಾರೆ. ಆದರೆ ರಾಮ ಮಂದಿರ ನಮ್ಮದಲ್ಲವೇ ಎಂದು  ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಬಿಜೆಪಿ(BJP)-ಜೆಡಿಎಸ್‌(JDS) ಮೈತ್ರಿ ನಮಗೆ ಸವಾಲಲ್ಲ ಎಂದು ತಮ್ಮ ಡಿ ಕೆ ಸುರೇಶ್‌(DK Suresh) ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಅವರು, ಬಿಜೆಪಿಯ ಎಲ್ಲಾ ಸಂಸದರನ್ನೂ ಸಹ ಕೇಳಿ, ನನ್ನ ತಮ್ಮನ ಬಗ್ಗೆ ಉತ್ತಮವಾದ ಅಭಿಪ್ರಾಯ ಇದೆ. ಒಬ್ಬ ಪಂಚಾಯತಿ ಮೆಂಬರ್‌ ತರ ನಿಂತುಕೊಂಡು ಕೆಲಸ ಮಾಡುತ್ತಾನೆ. ನಾನೂ ಸಹ ನನ್ನ ಕ್ಷೇತ್ರಕ್ಕೆ ಒಮ್ಮೆ ಮಾತ್ರ ಹೋಗಿದ್ದೆ. ಆದರೂ ನನಗೆ ದೊಡ್ಡ ಮಟ್ಟದ ಲೀಡ್‌ ಬಂತು. ಇದಕ್ಕೆ ಹೊಣೆಯಾರು ಎಂದು ತಮ್ಮನನ್ನು ಹೊಗಳಿದ್ದಾರೆ. ಈ ವೇಳೆ ರಾಜಕಾರಣಿಗಳ ಮಕ್ಕಳಿಗೆ ಯಾಕೆ ಟಿಕೆಟ್‌ ನೀಡಲಾಗಿದೆ ಅನ್ನೋದರ ಬಗ್ಗೆ ಮಾತನಾಡಿ, ಜನರು, ಸರ್ವಜನಿಕ ಜೀವನ, ಕಾರ್ಯಕರ್ತರು ಇವೆಲ್ಲಾ ಅವರಿಗೆ ತುಂಬಾ ಚೆನ್ನಾಗಿ ತಿಳಿದಿರುತ್ತದೆ. ನಾವು ಟಿಕೆಟ್‌ ಕೊಡುವುದು ಬೇಡ ಅಂದರೂ ಕಾರ್ಯಕರ್ತರೂ ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Siddaramaiah: "ಗೆದ್ದರೆ ಅಧಿಕಾರ, ಸೋತರೆ ತಲೆದಂಡ.." ಡಿಸಿಎಂ ಡಿಕೆ ವಾರ್ನಿಂಗ್! ನಾನು ಇರ್ಬೇಕೋ ಬೇಡ್ವೋ” ಅಂದಿದ್ದೇಕೆ ಸಿಎಂ ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more