"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

Published : Apr 28, 2024, 02:45 PM ISTUpdated : Apr 28, 2024, 02:46 PM IST

ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ  ತಿಳಿಸಿದ್ದಾರೆ.

ನಮ್ಮದು ವಿಶೇಷವಾದ ಪಕ್ಷ, ಏಪ್ರಿಲ್‌ 19 ರಂದು ಲೋಕಸಭಾ ಚುನಾವಣೆಗೆ (Lok Sabha Elections 2024) ಮತದಾನವಾಯಿತು, ಇದಾದ ನಂತರದಲ್ಲಿ ಕೇರಳದಲ್ಲಿ ಪ್ರಚಾರ ಮುಗಿಸಿ ಈಗ ಕರ್ನಾಟಕಕ್ಕೆ(Karnataka) ಬಂದಿದ್ದೇನೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ರೆಸ್ಟ್‌ ತೆಗೆದುಕೊಳ್ಳುತ್ತೇವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ K Annamalai)ಹೇಳಿದ್ದಾರೆ. ಮೋದಿಜಿ ಅವರಿಗೆ ಅಣ್ಣಾಮಲೈ ಸಹ ಒಂದೇ ಕಾರ್ಯಕರ್ತರೂ ಸಹ ಒಂದೇ. ಪರಿಣಾಮ ಅವರು ಯಾವುದೇ ಭಿನ್ನಾಭಿಪ್ರಾಯ ಮಾಡುವುದಿಲ್ಲ ಎಂದ ಅವರು, ತಮಿಳುನಾಡಿನ(Tamilnadu) ರಾಜಕೀಯದ ಬಗ್ಗೆ ವಿವರಿಸಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ. ತಮಿಳುನಾಡಿನಲ್ಲಿ ಡಿಎಂಕೆ ಅವರು ಚುನಾವಣೆ ಹತ್ತಿರ ಬಂದರೆ ಸಾಕು ಮೊದಲು ಮುರುಘಾ ದೇವಾಲಯಕ್ಕೆ ಹೋಗುತ್ತಾರೆ. ನಂತರ ಕೈನಲ್ಲಿ ದಾರ ಕಟ್ಟಿಕೊಂಡು ಎಲ್ಲಾ ಕಡೆ ತಿರುಗಾಡುತ್ತಾರೆ. ಇದು ಪ್ರತಿ ಚುನಾವಣೆಯಲ್ಲಿ ಡಿಎಮ್‌ಕೆ ಮಾಡುವ ಕೆಲಸ. ಚುನಾವಣೆ ಆದ ಮೇಲೆ ಸನಾತನ ಧರ್ಮ(Sanatana Dharma) ಆರಂಭ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಜೊತೆಗೆ ಮೂರನೇ ಹಂತ ಆದ ಮೇಲೆ ಇಂಡಿಯಾ ಮೈತ್ರಿಕೂಟ ಇದೇ ರೀತಿ ಕೆಲಸ ಮಾಡುವುದಿಲ್ಲ, ಅವರ ಉತ್ಸಾಹ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more