"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

Published : Apr 28, 2024, 02:45 PM ISTUpdated : Apr 28, 2024, 02:46 PM IST

ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ  ತಿಳಿಸಿದ್ದಾರೆ.

ನಮ್ಮದು ವಿಶೇಷವಾದ ಪಕ್ಷ, ಏಪ್ರಿಲ್‌ 19 ರಂದು ಲೋಕಸಭಾ ಚುನಾವಣೆಗೆ (Lok Sabha Elections 2024) ಮತದಾನವಾಯಿತು, ಇದಾದ ನಂತರದಲ್ಲಿ ಕೇರಳದಲ್ಲಿ ಪ್ರಚಾರ ಮುಗಿಸಿ ಈಗ ಕರ್ನಾಟಕಕ್ಕೆ(Karnataka) ಬಂದಿದ್ದೇನೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ರೆಸ್ಟ್‌ ತೆಗೆದುಕೊಳ್ಳುತ್ತೇವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ K Annamalai)ಹೇಳಿದ್ದಾರೆ. ಮೋದಿಜಿ ಅವರಿಗೆ ಅಣ್ಣಾಮಲೈ ಸಹ ಒಂದೇ ಕಾರ್ಯಕರ್ತರೂ ಸಹ ಒಂದೇ. ಪರಿಣಾಮ ಅವರು ಯಾವುದೇ ಭಿನ್ನಾಭಿಪ್ರಾಯ ಮಾಡುವುದಿಲ್ಲ ಎಂದ ಅವರು, ತಮಿಳುನಾಡಿನ(Tamilnadu) ರಾಜಕೀಯದ ಬಗ್ಗೆ ವಿವರಿಸಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ. ತಮಿಳುನಾಡಿನಲ್ಲಿ ಡಿಎಂಕೆ ಅವರು ಚುನಾವಣೆ ಹತ್ತಿರ ಬಂದರೆ ಸಾಕು ಮೊದಲು ಮುರುಘಾ ದೇವಾಲಯಕ್ಕೆ ಹೋಗುತ್ತಾರೆ. ನಂತರ ಕೈನಲ್ಲಿ ದಾರ ಕಟ್ಟಿಕೊಂಡು ಎಲ್ಲಾ ಕಡೆ ತಿರುಗಾಡುತ್ತಾರೆ. ಇದು ಪ್ರತಿ ಚುನಾವಣೆಯಲ್ಲಿ ಡಿಎಮ್‌ಕೆ ಮಾಡುವ ಕೆಲಸ. ಚುನಾವಣೆ ಆದ ಮೇಲೆ ಸನಾತನ ಧರ್ಮ(Sanatana Dharma) ಆರಂಭ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಜೊತೆಗೆ ಮೂರನೇ ಹಂತ ಆದ ಮೇಲೆ ಇಂಡಿಯಾ ಮೈತ್ರಿಕೂಟ ಇದೇ ರೀತಿ ಕೆಲಸ ಮಾಡುವುದಿಲ್ಲ, ಅವರ ಉತ್ಸಾಹ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more