"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

Published : Apr 28, 2024, 02:45 PM ISTUpdated : Apr 28, 2024, 02:46 PM IST

ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ  ತಿಳಿಸಿದ್ದಾರೆ.

ನಮ್ಮದು ವಿಶೇಷವಾದ ಪಕ್ಷ, ಏಪ್ರಿಲ್‌ 19 ರಂದು ಲೋಕಸಭಾ ಚುನಾವಣೆಗೆ (Lok Sabha Elections 2024) ಮತದಾನವಾಯಿತು, ಇದಾದ ನಂತರದಲ್ಲಿ ಕೇರಳದಲ್ಲಿ ಪ್ರಚಾರ ಮುಗಿಸಿ ಈಗ ಕರ್ನಾಟಕಕ್ಕೆ(Karnataka) ಬಂದಿದ್ದೇನೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ರೆಸ್ಟ್‌ ತೆಗೆದುಕೊಳ್ಳುತ್ತೇವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ K Annamalai)ಹೇಳಿದ್ದಾರೆ. ಮೋದಿಜಿ ಅವರಿಗೆ ಅಣ್ಣಾಮಲೈ ಸಹ ಒಂದೇ ಕಾರ್ಯಕರ್ತರೂ ಸಹ ಒಂದೇ. ಪರಿಣಾಮ ಅವರು ಯಾವುದೇ ಭಿನ್ನಾಭಿಪ್ರಾಯ ಮಾಡುವುದಿಲ್ಲ ಎಂದ ಅವರು, ತಮಿಳುನಾಡಿನ(Tamilnadu) ರಾಜಕೀಯದ ಬಗ್ಗೆ ವಿವರಿಸಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ. ತಮಿಳುನಾಡಿನಲ್ಲಿ ಡಿಎಂಕೆ ಅವರು ಚುನಾವಣೆ ಹತ್ತಿರ ಬಂದರೆ ಸಾಕು ಮೊದಲು ಮುರುಘಾ ದೇವಾಲಯಕ್ಕೆ ಹೋಗುತ್ತಾರೆ. ನಂತರ ಕೈನಲ್ಲಿ ದಾರ ಕಟ್ಟಿಕೊಂಡು ಎಲ್ಲಾ ಕಡೆ ತಿರುಗಾಡುತ್ತಾರೆ. ಇದು ಪ್ರತಿ ಚುನಾವಣೆಯಲ್ಲಿ ಡಿಎಮ್‌ಕೆ ಮಾಡುವ ಕೆಲಸ. ಚುನಾವಣೆ ಆದ ಮೇಲೆ ಸನಾತನ ಧರ್ಮ(Sanatana Dharma) ಆರಂಭ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಜೊತೆಗೆ ಮೂರನೇ ಹಂತ ಆದ ಮೇಲೆ ಇಂಡಿಯಾ ಮೈತ್ರಿಕೂಟ ಇದೇ ರೀತಿ ಕೆಲಸ ಮಾಡುವುದಿಲ್ಲ, ಅವರ ಉತ್ಸಾಹ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more