"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

Published : Apr 28, 2024, 02:45 PM ISTUpdated : Apr 28, 2024, 02:46 PM IST

ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ  ತಿಳಿಸಿದ್ದಾರೆ.

ನಮ್ಮದು ವಿಶೇಷವಾದ ಪಕ್ಷ, ಏಪ್ರಿಲ್‌ 19 ರಂದು ಲೋಕಸಭಾ ಚುನಾವಣೆಗೆ (Lok Sabha Elections 2024) ಮತದಾನವಾಯಿತು, ಇದಾದ ನಂತರದಲ್ಲಿ ಕೇರಳದಲ್ಲಿ ಪ್ರಚಾರ ಮುಗಿಸಿ ಈಗ ಕರ್ನಾಟಕಕ್ಕೆ(Karnataka) ಬಂದಿದ್ದೇನೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ರೆಸ್ಟ್‌ ತೆಗೆದುಕೊಳ್ಳುತ್ತೇವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ K Annamalai)ಹೇಳಿದ್ದಾರೆ. ಮೋದಿಜಿ ಅವರಿಗೆ ಅಣ್ಣಾಮಲೈ ಸಹ ಒಂದೇ ಕಾರ್ಯಕರ್ತರೂ ಸಹ ಒಂದೇ. ಪರಿಣಾಮ ಅವರು ಯಾವುದೇ ಭಿನ್ನಾಭಿಪ್ರಾಯ ಮಾಡುವುದಿಲ್ಲ ಎಂದ ಅವರು, ತಮಿಳುನಾಡಿನ(Tamilnadu) ರಾಜಕೀಯದ ಬಗ್ಗೆ ವಿವರಿಸಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ. ತಮಿಳುನಾಡಿನಲ್ಲಿ ಡಿಎಂಕೆ ಅವರು ಚುನಾವಣೆ ಹತ್ತಿರ ಬಂದರೆ ಸಾಕು ಮೊದಲು ಮುರುಘಾ ದೇವಾಲಯಕ್ಕೆ ಹೋಗುತ್ತಾರೆ. ನಂತರ ಕೈನಲ್ಲಿ ದಾರ ಕಟ್ಟಿಕೊಂಡು ಎಲ್ಲಾ ಕಡೆ ತಿರುಗಾಡುತ್ತಾರೆ. ಇದು ಪ್ರತಿ ಚುನಾವಣೆಯಲ್ಲಿ ಡಿಎಮ್‌ಕೆ ಮಾಡುವ ಕೆಲಸ. ಚುನಾವಣೆ ಆದ ಮೇಲೆ ಸನಾತನ ಧರ್ಮ(Sanatana Dharma) ಆರಂಭ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಜೊತೆಗೆ ಮೂರನೇ ಹಂತ ಆದ ಮೇಲೆ ಇಂಡಿಯಾ ಮೈತ್ರಿಕೂಟ ಇದೇ ರೀತಿ ಕೆಲಸ ಮಾಡುವುದಿಲ್ಲ, ಅವರ ಉತ್ಸಾಹ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more