"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

"Common Man Is More Powerful" ಅನ್ನೋ ನಿಮ್ಮ ಮಾತು ಬರೀ ಭಾಷಣಕ್ಕೆ ಸೀಮಿತವೇ?

Published : Apr 28, 2024, 02:45 PM ISTUpdated : Apr 28, 2024, 02:46 PM IST

ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ  ತಿಳಿಸಿದ್ದಾರೆ.

ನಮ್ಮದು ವಿಶೇಷವಾದ ಪಕ್ಷ, ಏಪ್ರಿಲ್‌ 19 ರಂದು ಲೋಕಸಭಾ ಚುನಾವಣೆಗೆ (Lok Sabha Elections 2024) ಮತದಾನವಾಯಿತು, ಇದಾದ ನಂತರದಲ್ಲಿ ಕೇರಳದಲ್ಲಿ ಪ್ರಚಾರ ಮುಗಿಸಿ ಈಗ ಕರ್ನಾಟಕಕ್ಕೆ(Karnataka) ಬಂದಿದ್ದೇನೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾದ ನಂತರ ನಾವು ರೆಸ್ಟ್‌ ತೆಗೆದುಕೊಳ್ಳುತ್ತೇವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ K Annamalai)ಹೇಳಿದ್ದಾರೆ. ಮೋದಿಜಿ ಅವರಿಗೆ ಅಣ್ಣಾಮಲೈ ಸಹ ಒಂದೇ ಕಾರ್ಯಕರ್ತರೂ ಸಹ ಒಂದೇ. ಪರಿಣಾಮ ಅವರು ಯಾವುದೇ ಭಿನ್ನಾಭಿಪ್ರಾಯ ಮಾಡುವುದಿಲ್ಲ ಎಂದ ಅವರು, ತಮಿಳುನಾಡಿನ(Tamilnadu) ರಾಜಕೀಯದ ಬಗ್ಗೆ ವಿವರಿಸಿದ್ದಾರೆ. ತಮಿಳುನಾಡಿನಲ್ಲಿ ಸಾಮಾನ್ಯವಾಗಿ ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದರೆ ಯಾವಾಗಲೂ ಸ್ಟ್ರಾಂಗ್‌ ಲೀಡರ್‌ಗೆ ಮತ ಚಲಾವಣೆ ಮಾಡುತ್ತಾರೆ. ತಮಿಳುನಾಡಿನಲ್ಲಿ ಡಿಎಂಕೆ ಅವರು ಚುನಾವಣೆ ಹತ್ತಿರ ಬಂದರೆ ಸಾಕು ಮೊದಲು ಮುರುಘಾ ದೇವಾಲಯಕ್ಕೆ ಹೋಗುತ್ತಾರೆ. ನಂತರ ಕೈನಲ್ಲಿ ದಾರ ಕಟ್ಟಿಕೊಂಡು ಎಲ್ಲಾ ಕಡೆ ತಿರುಗಾಡುತ್ತಾರೆ. ಇದು ಪ್ರತಿ ಚುನಾವಣೆಯಲ್ಲಿ ಡಿಎಮ್‌ಕೆ ಮಾಡುವ ಕೆಲಸ. ಚುನಾವಣೆ ಆದ ಮೇಲೆ ಸನಾತನ ಧರ್ಮ(Sanatana Dharma) ಆರಂಭ ಮಾಡುತ್ತಾರೆ ಎಂದು ಲೇವಡಿ ಮಾಡಿದರು. ಜೊತೆಗೆ ಮೂರನೇ ಹಂತ ಆದ ಮೇಲೆ ಇಂಡಿಯಾ ಮೈತ್ರಿಕೂಟ ಇದೇ ರೀತಿ ಕೆಲಸ ಮಾಡುವುದಿಲ್ಲ, ಅವರ ಉತ್ಸಾಹ ಕಡಿಮೆ ಆಗಲಿದೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  Bidar: ಬೀದರ್‌ನಲ್ಲಿ ಬಿಜೆಪಿಗೆ ಮರಾಠ ಬಂಡಾಯದ ಬಿಸಿ! ಭಗವಂತ ಖುಬಾಗೆ ಟೆನ್ಷನ್‌..ಕಮಲಕ್ಕೆ ಭಾರಿ ಹೊಡೆತ ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more