Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Published : Apr 23, 2022, 04:38 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹಾಸನ, (ಏ.23): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಲಾಂಗ್ ಜಂಪ್...ಹಾಸನ ಸಿಂಹಾಸನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟ್ಟಿದ್ದಾರೆ ಬಂಡೆ, ಟಗರು. ಜೆಡಿಎಸ್‌ಗೆ ಕೈಕೊಟ್ಟು ಕಾಂಗ್ರೆಸ್‌ಗೆ ಜಿಗಿಯಲಿದ್ದಾರಾ ನೇರ, ಖಡಕ್ ಮಾತಿನ ಶಾಸಕ..? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more