Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Published : Apr 23, 2022, 04:38 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹಾಸನ, (ಏ.23): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಲಾಂಗ್ ಜಂಪ್...ಹಾಸನ ಸಿಂಹಾಸನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟ್ಟಿದ್ದಾರೆ ಬಂಡೆ, ಟಗರು. ಜೆಡಿಎಸ್‌ಗೆ ಕೈಕೊಟ್ಟು ಕಾಂಗ್ರೆಸ್‌ಗೆ ಜಿಗಿಯಲಿದ್ದಾರಾ ನೇರ, ಖಡಕ್ ಮಾತಿನ ಶಾಸಕ..? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more