Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Published : Apr 23, 2022, 04:38 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹಾಸನ, (ಏ.23): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಲಾಂಗ್ ಜಂಪ್...ಹಾಸನ ಸಿಂಹಾಸನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟ್ಟಿದ್ದಾರೆ ಬಂಡೆ, ಟಗರು. ಜೆಡಿಎಸ್‌ಗೆ ಕೈಕೊಟ್ಟು ಕಾಂಗ್ರೆಸ್‌ಗೆ ಜಿಗಿಯಲಿದ್ದಾರಾ ನೇರ, ಖಡಕ್ ಮಾತಿನ ಶಾಸಕ..? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more