Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Published : Apr 23, 2022, 04:38 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹಾಸನ, (ಏ.23): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಲಾಂಗ್ ಜಂಪ್...ಹಾಸನ ಸಿಂಹಾಸನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟ್ಟಿದ್ದಾರೆ ಬಂಡೆ, ಟಗರು. ಜೆಡಿಎಸ್‌ಗೆ ಕೈಕೊಟ್ಟು ಕಾಂಗ್ರೆಸ್‌ಗೆ ಜಿಗಿಯಲಿದ್ದಾರಾ ನೇರ, ಖಡಕ್ ಮಾತಿನ ಶಾಸಕ..? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more