Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Asianet Suvarna Special: ಹಾಸನ ಸಿಂಹಾಸನದ ಬುಡಕ್ಕೇ ಸಿದ್ದು ಬಾಂಬ್!

Published : Apr 23, 2022, 04:38 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಹಾಸನ, (ಏ.23): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ಪಕ್ಷಗಳಿಂದ ತಂತ್ರ-ರಣತಂತ್ರಗಳು ಶುರುವಾಗಿವೆ. ಅದಕ್ಕೆ ಪೂರಕವೆಂಬಂತೆ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತರಾಗಿದ್ದು, ಹಾಸನದಲ್ಲಿ ಸಿದ್ದರಾಮಯ್ಯ ಅವರು ದಳಪಾಳೆಯಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜೆಡಿಎಸ್‌ಗೆ ಶಾಕ್, ಪಕ್ಷಕ್ಕೆ ಗುಡ್‌ಬೈ ಹೇಳ್ತಾರಾ ಶಾಸಕ ಶಿವಲಿಂಗೇಗೌಡ..?

ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಲಾಂಗ್ ಜಂಪ್...ಹಾಸನ ಸಿಂಹಾಸನದ ಅಡಿಪಾಯವನ್ನೇ ಅಲುಗಾಡಿಸಲು ಹೊರಟ್ಟಿದ್ದಾರೆ ಬಂಡೆ, ಟಗರು. ಜೆಡಿಎಸ್‌ಗೆ ಕೈಕೊಟ್ಟು ಕಾಂಗ್ರೆಸ್‌ಗೆ ಜಿಗಿಯಲಿದ್ದಾರಾ ನೇರ, ಖಡಕ್ ಮಾತಿನ ಶಾಸಕ..? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more