ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!

ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!

Published : Oct 22, 2025, 04:49 PM IST

ರಣರಣ ಬೆಳಗಾವಿ.. ಕುಟುಂಬ ಕದನ.. ಶತ್ರು-ಮಿತ್ರ ತಂತ್ರ..! ದಿಕ್ಕು ಬೇರೆ.. ಗುರಿಯೊಂದೇ..ಜಾರಕಿಹೊಳಿ ಜ್ವಾಲೆ..! ಕುಂದಾನಗರಿ ಪಂಚ ಪಾಂಡವರ ಪಟ್ಟು ಪಟ್ಟದ ಗುಟ್ಟು..! ಸರದಾರ ಸಾಹುಕಾರ.. ಸಹೋದರರ ರೋಚಕ ಚದುರಂಗ..!

ರಣರಣ ಬೆಳಗಾವಿ.. ಕುಟುಂಬ ಕದನ.. ಶತ್ರು-ಮಿತ್ರ ತಂತ್ರ..! ದಿಕ್ಕು ಬೇರೆ.. ಗುರಿಯೊಂದೇ..ಜಾರಕಿಹೊಳಿ ಜ್ವಾಲೆ..! ಕುಂದಾನಗರಿ ಪಂಚ ಪಾಂಡವರ ಪಟ್ಟು ಪಟ್ಟದ ಗುಟ್ಟು..! ಸರದಾರ ಸಾಹುಕಾರ.. ಸಹೋದರರ  ರೋಚಕ ಚದುರಂಗ..! ಬೆಳಗಾವಿಯಲ್ಲಿ ಕಿಚ್ಚೆಬ್ಬಿಸಿದ  ಡಿಸಿಸಿ ಬ್ಯಾಂಕ್​  ಎಲೆಕ್ಷನ್​ ಕದನ..! ಜಾರಕಿಹೊಳಿ  ಬ್ರದರ್ಸ್​ ಏಟಿಗೆ  ಬೆಂಡಾದ ‘ಕತ್ತಿ’..! ಕರೆಂಟ್ ಸೋಲಿಗೆ ಬ್ಯಾಂಕ್​ನಲ್ಲಿ  ತೀರಿತು ಪ್ರತೀಕಾರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಸಹೋದರರ ಚಕ್ರವ್ಯೂಹ.. ಕಳೆದ ಎರಡು ದಶಕದಿಂದ  ಜಾರಕಿಹೊಳಿ ಕುಟುಂಬ  ರಾಜ್ಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿರೋದು ಹೇಗೆ?

ಕರುನಾಡಿನ ರಾಜಕೀಯದ ಶಕ್ತಿಕೇಂದ್ರ ಕುಂದಾನಗರಿ ಅಂದ್ರೆ ತಪ್ಪಾಗಲ್ಲ.. ಇಂಥಹ ಬೆಳಗಾವಿಯಲ್ಲಿ ಬಲಶಾಲಿಯಾಗಿ ನಿಂತಿರೋ ಜಾರಕಿಹೊಳಿ ಬ್ರದರ್ಸ್​ ರಾಜ್ಯ ರಾಜಕೀಯದಲ್ಲಿಯೂ ತಮ್ಮ ಪ್ರಾಬಲ್ಯವನ್ನ ಸಾಧಿಸಿದ್ದಾರೆ. ಬೆಳಗಾವಿ ರಾಜಕಾರಣಕ್ಕೆ ಹೊರಗಿನವರ ಎಂಟ್ರಿಯನ್ನ ಸಾಹುಕಾರ್ ಸಹೋದರರು ಸಹಿಸೋದೇ ಇಲ್ಲ. ಬೆಳಗಾವಿಯಲ್ಲಿ ಪ್ರಾಬಲ್ಯ ಸಾಧಿಸೋಕೆ ಅಲ್ಲಿನ ಕೆಲ ಕುಟುಂಬಗಳ ಮಧ್ಯೆಯೇ ಫೈಟ್ ಇದೆ. ಹೀಗಿರುವಾಗ ಈ ಕದನಕ್ಕೆ ಹೊರಗಿನವರು ಎಂಟ್ರಿ ಕೊಡೋಕೆ ಬಿಡ್ತಾರಾ ಹೇಳಿ..? ಖಂಡಿತ ಇಲ್ಲ. ಅದ್ರಲ್ಲಿಯೂ ಸಾಹುಕಾರ್ ಸಹೋದರರಂತೂ ಇದನ್ನ ಸಹಿಸೋದೇ ಇಲ್ಲ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more