ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!

ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!

Published : Oct 22, 2025, 04:49 PM IST

ರಣರಣ ಬೆಳಗಾವಿ.. ಕುಟುಂಬ ಕದನ.. ಶತ್ರು-ಮಿತ್ರ ತಂತ್ರ..! ದಿಕ್ಕು ಬೇರೆ.. ಗುರಿಯೊಂದೇ..ಜಾರಕಿಹೊಳಿ ಜ್ವಾಲೆ..! ಕುಂದಾನಗರಿ ಪಂಚ ಪಾಂಡವರ ಪಟ್ಟು ಪಟ್ಟದ ಗುಟ್ಟು..! ಸರದಾರ ಸಾಹುಕಾರ.. ಸಹೋದರರ ರೋಚಕ ಚದುರಂಗ..!

ರಣರಣ ಬೆಳಗಾವಿ.. ಕುಟುಂಬ ಕದನ.. ಶತ್ರು-ಮಿತ್ರ ತಂತ್ರ..! ದಿಕ್ಕು ಬೇರೆ.. ಗುರಿಯೊಂದೇ..ಜಾರಕಿಹೊಳಿ ಜ್ವಾಲೆ..! ಕುಂದಾನಗರಿ ಪಂಚ ಪಾಂಡವರ ಪಟ್ಟು ಪಟ್ಟದ ಗುಟ್ಟು..! ಸರದಾರ ಸಾಹುಕಾರ.. ಸಹೋದರರ  ರೋಚಕ ಚದುರಂಗ..! ಬೆಳಗಾವಿಯಲ್ಲಿ ಕಿಚ್ಚೆಬ್ಬಿಸಿದ  ಡಿಸಿಸಿ ಬ್ಯಾಂಕ್​  ಎಲೆಕ್ಷನ್​ ಕದನ..! ಜಾರಕಿಹೊಳಿ  ಬ್ರದರ್ಸ್​ ಏಟಿಗೆ  ಬೆಂಡಾದ ‘ಕತ್ತಿ’..! ಕರೆಂಟ್ ಸೋಲಿಗೆ ಬ್ಯಾಂಕ್​ನಲ್ಲಿ  ತೀರಿತು ಪ್ರತೀಕಾರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಸಹೋದರರ ಚಕ್ರವ್ಯೂಹ.. ಕಳೆದ ಎರಡು ದಶಕದಿಂದ  ಜಾರಕಿಹೊಳಿ ಕುಟುಂಬ  ರಾಜ್ಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿರೋದು ಹೇಗೆ?

ಕರುನಾಡಿನ ರಾಜಕೀಯದ ಶಕ್ತಿಕೇಂದ್ರ ಕುಂದಾನಗರಿ ಅಂದ್ರೆ ತಪ್ಪಾಗಲ್ಲ.. ಇಂಥಹ ಬೆಳಗಾವಿಯಲ್ಲಿ ಬಲಶಾಲಿಯಾಗಿ ನಿಂತಿರೋ ಜಾರಕಿಹೊಳಿ ಬ್ರದರ್ಸ್​ ರಾಜ್ಯ ರಾಜಕೀಯದಲ್ಲಿಯೂ ತಮ್ಮ ಪ್ರಾಬಲ್ಯವನ್ನ ಸಾಧಿಸಿದ್ದಾರೆ. ಬೆಳಗಾವಿ ರಾಜಕಾರಣಕ್ಕೆ ಹೊರಗಿನವರ ಎಂಟ್ರಿಯನ್ನ ಸಾಹುಕಾರ್ ಸಹೋದರರು ಸಹಿಸೋದೇ ಇಲ್ಲ. ಬೆಳಗಾವಿಯಲ್ಲಿ ಪ್ರಾಬಲ್ಯ ಸಾಧಿಸೋಕೆ ಅಲ್ಲಿನ ಕೆಲ ಕುಟುಂಬಗಳ ಮಧ್ಯೆಯೇ ಫೈಟ್ ಇದೆ. ಹೀಗಿರುವಾಗ ಈ ಕದನಕ್ಕೆ ಹೊರಗಿನವರು ಎಂಟ್ರಿ ಕೊಡೋಕೆ ಬಿಡ್ತಾರಾ ಹೇಳಿ..? ಖಂಡಿತ ಇಲ್ಲ. ಅದ್ರಲ್ಲಿಯೂ ಸಾಹುಕಾರ್ ಸಹೋದರರಂತೂ ಇದನ್ನ ಸಹಿಸೋದೇ ಇಲ್ಲ.

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more