ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿ ಶಾಸಕರು: ಯಾರಿಗೆ ಕಹಿ? ಯಾರಿಗೆ ಸಿಹಿ?

ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿ ಶಾಸಕರು: ಯಾರಿಗೆ ಕಹಿ? ಯಾರಿಗೆ ಸಿಹಿ?

Published : Aug 03, 2021, 04:02 PM IST

ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಯಾರೆಲ್ಲಾ ಇರಲ್ಲ? ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಯಾರಿಗೆ ಕಹಿ? ಯಾರಿಗೆ ಸಿಹಿ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಬೆಂಗಳೂರು, (ಅ.03): ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಯ್ತು...ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ಬಂದಾಯ್ತು.

ಸಂಪುಟ ರಚನೆಗೆ ಮುಹೂರ್ತ ಫಿಕ್ಸ್, ಕ್ಯಾಬಿನೆಟ್ ಸೇರುವವರ ಪಟ್ಟಿ ಮಾತ್ರ ಸಸ್ಪೆನ್ಸ್..!
 
ಇದೀಗ ಸಂಪುಟ ರಚನೆ ಕಸರತ್ತು ಜೋರಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ? ಯಾರೆಲ್ಲಾ ಇರಲ್ಲ? ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಇನ್ನು ಯಾರಿಗೆ ಕಹಿ? ಯಾರಿಗೆ ಸಿಹಿ ಎನ್ನುವ ಮಾಹಿತಿ ಇಲ್ಲಿದೆ ನೋಡಿ..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!