Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Published : Mar 18, 2023, 01:21 PM IST

ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬೆಂಗಳೂರು (ಮಾ.18): ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು, ಕಾಂಗ್ರೆಸ್‌ನಿಂದ 1350 ಮಂದಿ ಆಕಾಂಕ್ಷಿಗಳಿದ್ದಾರೆ. ಹಾಗಾದೆ,  ಟಿಕೆಟ್ ವಂಚಿತರ ಓಲೈಕೆಗೆ ಕಾಂಗ್ರೆಸ್‌ ಬಹ್ಮಾಸ್ತ್ರ ಬಳಸಲು ಮುಂದಾಗಿದೆ. ಇನ್ನು ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬಿಜೆಪಿ, ಜೆಡಿಎಸ್ ಕ್ಷೇತ್ರಗಳಲ್ಲೇ ಕೈ ಸಿಂಗಲ್ ಟಿಕೆಟ್ ಸೂತ್ರ..! ಟಿಕೆಟ್ ಯುದ್ಧದಲ್ಲಿ ಸಿದ್ದು-ಡಿಕೆ ಸೀಕ್ರೆಟ್ ಗೇಮ್..! ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ.. ಹೇಗಿದೆ ಟಿಕೆಟ್  ವಾರ್..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿಂಗಲ್ ಟಿಕೆಟ್ ಸೀಕ್ರೆಟ್. ಕುರುಕ್ಷೇತ್ರದ ಅಖಾಡಕ್ಕೆ ರೆಡಿಯಾದ್ರು ಕಾಂಗ್ರೆಸ್ ಸಮರ ಸೈನಿಕರು.. 120 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಹೆಸರು ಫೈನಲ್, ಕೈ ಮೊದಲ ಪಟ್ಟಿಯಲ್ಲಿದೆ ಇಂಟ್ರೆಸ್ಟಿಂಗ್ ಲೆಕ್ಕಾಚಾರ. ತೆನೆ-ಕಮಲ ಕೋಟೆಗಳ ಬೇಟೆಗೆ ಕೈ ಪಾಳೆಯದಲ್ಲಿ ರೆಡಿಯಾಗಿರೋ ಸಮರವ್ಯೂಹ ಎಂಥದ್ದು..? ಮೊದಲ ಟಿಕೆಟ್ ಯುದ್ಧದಲ್ಲಿ ಗೆದ್ದದ್ದು ಯಾರು..? ಸಿದ್ದರಾಮಯ್ಯನವ್ರಾ, ಡಿಕೆಶಿನಾ..? ಕೈ ಸಿಂಗಲ್ ಟಿಕೆಟ್ ಸೀಕ್ರೆಟ್'ನ ಅಸಲಿ ಗುಟ್ಟು ಇಲ್ಲಿದೆ ನೋಡಿ.

ಟಿಕೆಟ್ ಯುದ್ಧದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಪ್ರಮೈಸ್ ಮಾಡ್ಕೊಂಡ್ರಾ..? ಆ ಕಾಂಪ್ರಮೈಸ್'ನ ಅಸಲಿ ಗುಟ್ಟೇನು..? 120 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿರೋ ಎಐಸಿಸಿ ಬಾಸ್ ಖರ್ಗೆ, ಅಭ್ಯರ್ಥಿಗಳಿಗೆ ಕೊಟ್ಟ ಸೀಕ್ರೆಟ್ ಸೂಚನೆ ಏನು..? ಎಂಬುದಕ್ಕೆ ಇಲ್ಲಿದೆ ಉತ್ತರ. 
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more