Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Published : Mar 18, 2023, 01:21 PM IST

ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬೆಂಗಳೂರು (ಮಾ.18): ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು, ಕಾಂಗ್ರೆಸ್‌ನಿಂದ 1350 ಮಂದಿ ಆಕಾಂಕ್ಷಿಗಳಿದ್ದಾರೆ. ಹಾಗಾದೆ,  ಟಿಕೆಟ್ ವಂಚಿತರ ಓಲೈಕೆಗೆ ಕಾಂಗ್ರೆಸ್‌ ಬಹ್ಮಾಸ್ತ್ರ ಬಳಸಲು ಮುಂದಾಗಿದೆ. ಇನ್ನು ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬಿಜೆಪಿ, ಜೆಡಿಎಸ್ ಕ್ಷೇತ್ರಗಳಲ್ಲೇ ಕೈ ಸಿಂಗಲ್ ಟಿಕೆಟ್ ಸೂತ್ರ..! ಟಿಕೆಟ್ ಯುದ್ಧದಲ್ಲಿ ಸಿದ್ದು-ಡಿಕೆ ಸೀಕ್ರೆಟ್ ಗೇಮ್..! ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ.. ಹೇಗಿದೆ ಟಿಕೆಟ್  ವಾರ್..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿಂಗಲ್ ಟಿಕೆಟ್ ಸೀಕ್ರೆಟ್. ಕುರುಕ್ಷೇತ್ರದ ಅಖಾಡಕ್ಕೆ ರೆಡಿಯಾದ್ರು ಕಾಂಗ್ರೆಸ್ ಸಮರ ಸೈನಿಕರು.. 120 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಹೆಸರು ಫೈನಲ್, ಕೈ ಮೊದಲ ಪಟ್ಟಿಯಲ್ಲಿದೆ ಇಂಟ್ರೆಸ್ಟಿಂಗ್ ಲೆಕ್ಕಾಚಾರ. ತೆನೆ-ಕಮಲ ಕೋಟೆಗಳ ಬೇಟೆಗೆ ಕೈ ಪಾಳೆಯದಲ್ಲಿ ರೆಡಿಯಾಗಿರೋ ಸಮರವ್ಯೂಹ ಎಂಥದ್ದು..? ಮೊದಲ ಟಿಕೆಟ್ ಯುದ್ಧದಲ್ಲಿ ಗೆದ್ದದ್ದು ಯಾರು..? ಸಿದ್ದರಾಮಯ್ಯನವ್ರಾ, ಡಿಕೆಶಿನಾ..? ಕೈ ಸಿಂಗಲ್ ಟಿಕೆಟ್ ಸೀಕ್ರೆಟ್'ನ ಅಸಲಿ ಗುಟ್ಟು ಇಲ್ಲಿದೆ ನೋಡಿ.

ಟಿಕೆಟ್ ಯುದ್ಧದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಪ್ರಮೈಸ್ ಮಾಡ್ಕೊಂಡ್ರಾ..? ಆ ಕಾಂಪ್ರಮೈಸ್'ನ ಅಸಲಿ ಗುಟ್ಟೇನು..? 120 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿರೋ ಎಐಸಿಸಿ ಬಾಸ್ ಖರ್ಗೆ, ಅಭ್ಯರ್ಥಿಗಳಿಗೆ ಕೊಟ್ಟ ಸೀಕ್ರೆಟ್ ಸೂಚನೆ ಏನು..? ಎಂಬುದಕ್ಕೆ ಇಲ್ಲಿದೆ ಉತ್ತರ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more