Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Suvarna special: ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ..! ಹೇಗಿದೆ ಕಾಂಗ್ರೆಸ್‌ ಟಿಕೆಟ್ ವಾರ್..?

Published : Mar 18, 2023, 01:21 PM IST

ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬೆಂಗಳೂರು (ಮಾ.18): ರಾಜ್ಯದಲ್ಲಿ ಒಟ್ಟು 224 ಕ್ಷೇತ್ರಗಳಿದ್ದು, ಕಾಂಗ್ರೆಸ್‌ನಿಂದ 1350 ಮಂದಿ ಆಕಾಂಕ್ಷಿಗಳಿದ್ದಾರೆ. ಹಾಗಾದೆ,  ಟಿಕೆಟ್ ವಂಚಿತರ ಓಲೈಕೆಗೆ ಕಾಂಗ್ರೆಸ್‌ ಬಹ್ಮಾಸ್ತ್ರ ಬಳಸಲು ಮುಂದಾಗಿದೆ. ಇನ್ನು ಬಿಜೆಪಿ ಶಾಸಕರಿರುವ ಕ್ಷೇತ್ರಗಳಲ್ಲಿಯೇ ಸಿಂಗಲ್‌ ಟಿಕೆಟ್‌ ಘೋಷಣೆ ಮೂಲಕ ಸಿಎಂ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್‌ ಖೆಡ್ಡಾ ತೋಡಿದೆ. 

ಬಿಜೆಪಿ, ಜೆಡಿಎಸ್ ಕ್ಷೇತ್ರಗಳಲ್ಲೇ ಕೈ ಸಿಂಗಲ್ ಟಿಕೆಟ್ ಸೂತ್ರ..! ಟಿಕೆಟ್ ಯುದ್ಧದಲ್ಲಿ ಸಿದ್ದು-ಡಿಕೆ ಸೀಕ್ರೆಟ್ ಗೇಮ್..! ಸಿಎಂ ಬೊಮ್ಮಾಯಿಗೆ ಕೈ ಖೆಡ್ಡಾ.. ಹೇಗಿದೆ ಟಿಕೆಟ್  ವಾರ್..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿಂಗಲ್ ಟಿಕೆಟ್ ಸೀಕ್ರೆಟ್. ಕುರುಕ್ಷೇತ್ರದ ಅಖಾಡಕ್ಕೆ ರೆಡಿಯಾದ್ರು ಕಾಂಗ್ರೆಸ್ ಸಮರ ಸೈನಿಕರು.. 120 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಹೆಸರು ಫೈನಲ್, ಕೈ ಮೊದಲ ಪಟ್ಟಿಯಲ್ಲಿದೆ ಇಂಟ್ರೆಸ್ಟಿಂಗ್ ಲೆಕ್ಕಾಚಾರ. ತೆನೆ-ಕಮಲ ಕೋಟೆಗಳ ಬೇಟೆಗೆ ಕೈ ಪಾಳೆಯದಲ್ಲಿ ರೆಡಿಯಾಗಿರೋ ಸಮರವ್ಯೂಹ ಎಂಥದ್ದು..? ಮೊದಲ ಟಿಕೆಟ್ ಯುದ್ಧದಲ್ಲಿ ಗೆದ್ದದ್ದು ಯಾರು..? ಸಿದ್ದರಾಮಯ್ಯನವ್ರಾ, ಡಿಕೆಶಿನಾ..? ಕೈ ಸಿಂಗಲ್ ಟಿಕೆಟ್ ಸೀಕ್ರೆಟ್'ನ ಅಸಲಿ ಗುಟ್ಟು ಇಲ್ಲಿದೆ ನೋಡಿ.

ಟಿಕೆಟ್ ಯುದ್ಧದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕಾಂಪ್ರಮೈಸ್ ಮಾಡ್ಕೊಂಡ್ರಾ..? ಆ ಕಾಂಪ್ರಮೈಸ್'ನ ಅಸಲಿ ಗುಟ್ಟೇನು..? 120 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಿರೋ ಎಐಸಿಸಿ ಬಾಸ್ ಖರ್ಗೆ, ಅಭ್ಯರ್ಥಿಗಳಿಗೆ ಕೊಟ್ಟ ಸೀಕ್ರೆಟ್ ಸೂಚನೆ ಏನು..? ಎಂಬುದಕ್ಕೆ ಇಲ್ಲಿದೆ ಉತ್ತರ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more