suvarna special: ಗೌಡರ ಕುಟುಂಬ Vs ಡಿಕೆಶಿ ಜಿದ್ದಾಜಿದ್ದಿ ಹಿಂದಿದೆ  ರೋಚಕ ಚರಿತ್ರೆ..!

suvarna special: ಗೌಡರ ಕುಟುಂಬ Vs ಡಿಕೆಶಿ ಜಿದ್ದಾಜಿದ್ದಿ ಹಿಂದಿದೆ ರೋಚಕ ಚರಿತ್ರೆ..!

Published : Mar 15, 2023, 07:11 PM IST

ರಾಜ್ಯದಲ್ಲಿ ಮಂಡ್ಯ ಆಯ್ತು.. ನಿಖಿಲ್‌ ಕುಮಾರಸ್ವಾಮಿಗೆ ಈಗ ರಾಮನಗರ ಖೆಡ್ಡಾ..! ಡಿಕೆ ಚಕ್ರವ್ಯೂಹದಲ್ಲಿ ಬಂಧಿಯಾಗ್ತಾರಾ ಆಧುನಿಕ ಅಭಿಮನ್ಯು..? ಎಚ್‌ಡಿಕೆ ಮಗ Vs ಡಿ.ಕೆ ಬ್ರದರ್‌. ರಣರಂಗವಾಗಲಿದ್ಯಾ ರಾಮನಗರ..? 

ರಾಮನಗರ (ಮಾ.15): ರಾಜ್ಯದಲ್ಲಿ ಮಂಡ್ಯ ಆಯ್ತು.. ನಿಖಿಲ್‌ ಕುಮಾರಸ್ವಾಮಿಗೆ ಈಗ ರಾಮನಗರ ಖೆಡ್ಡಾ..! ಡಿಕೆ ಚಕ್ರವ್ಯೂಹದಲ್ಲಿ ಬಂಧಿಯಾಗ್ತಾರಾ ಆಧುನಿಕ ಅಭಿಮನ್ಯು..? ಎಚ್‌ಡಿಕೆ ಮಗ Vs ಡಿ.ಕೆ ಬ್ರದರ್‌. ರಣರಂಗವಾಗಲಿದ್ಯಾ ರಾಮನಗರ..? 

ಲೋಕಸಭಾ ಚುನಾವಣೆಯ ವೇಳೆ ಮಂಡ್ಯ ಚಕ್ರವ್ಯೂಹದಲ್ಲಿ ಬಂಧಿಯಾಗಿದ್ದ ಆಧುನಿಕ ಅಭಿಮನ್ಯುವಿನ ಸುತ್ತ ಈಗ ರಾಮನಗರ ಚಕ್ರವ್ಯೂಹ ಸಿದ್ಧವಾಗಿದೆ. ಈ ಚಕ್ರವ್ಯೂಹದ ಸೇನಾಪತಿ ಕಾಂಗ್ರೆಸ್ ಮಹಾ ದಂಡನಾಯಕ ಡಿಕೆ ಶಿವಕುಮಾರ್. ರಾಮನಗರ ರಣರಂಗದಲ್ಲಿ ಗೌಡರ ಮೊಮ್ಮಗನಿಗೆ ಶಾಕ್ ಕೊಡಲು ರೆಡಿಯಾಗ್ತಿದ್ದಾರೆ ಡಿಕೆ ಬ್ರದರ್ಸ್. ಕುಮಾರಸ್ವಾಮಿ ಮಗನ ವಿರುದ್ಧ ಡಿಕೆ ಸಹೋದರನೇ ಕಾಂಗ್ರೆಸ್ ಕ್ಯಾಂಡಿಡೇಟ್. ರಾಮನಗರ ರಣರಂಗದಿಂದ ಎದ್ದು ಬಂದಿರೋ ಸುನಾಮಿ ಸುದ್ದಿಯ ಇಂಟ್ರೆಸ್ಟಿಂಗ್ ಎಪಿಸೋಡ್ ಇಲ್ಲಿದೆ ನೋಡಿ.

ಮಾ.27ರಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ: ಹೈಕೋರ್ಟ್ ಆದೇಶದಲ್ಲಿ ಖುಷಿ ವಿಚಾರವೂ ಇದೆ

ದೇವೇಗೌಡರ ಕುಟುಂಬ ಮತ್ತು ಡಿಕೆ ಶಿವಕುಮಾರ್ ನಡುವಿನ ರಾಜಕೀಯ ಜಿದ್ದಾಜಿದ್ದಿಗೆ ದೊಡ್ಡ ಇತಿಹಾಸವೇ ಇದೆ. ಅಷ್ಟಕ್ಕೂ ಗೌಡರ ಫ್ಯಾಮಿಲಿ Vs ಡಿಕೆಶಿ ಜಿದ್ದಾಜಿದ್ದಿ ಹಿಂದಿನ ಚರಿತ್ರೆ ಎಂಥದ್ದು ಗೊತ್ತಾ..? ಆ ಚರಿತ್ರೆಯಲ್ಲಿ ಹೊಸ ಅಧ್ಯಾಯಕ್ಕೆ ರಾಮನಗರ ರಣರಂಗ ಸಾಕ್ಷಿಯಾಗುತ್ತಾ..? ರಾಮನಗರ ರಣರಂಗದಲ್ಲಿ ಕುಮಾರಸ್ವಾಮಿ ಮಗನ ವಿರುದ್ಧ ಸಹೋದರನನ್ನೇ ಕಣಕ್ಕಿಳಿಸುವ ಡಿಕೆಶಿ ಪ್ಲಾನ್ ಹಿಂದೆ ಸ್ಪಷ್ಟ ರಾಜಕೀಯ ಲೆಕ್ಕಾಚಾರ ಅಡಗಿದೆ. ಇದು ಗೌಡರ ಕೋಟೆಯನ್ನು ಕಬ್ಜಾ ಮಾಡಲು ಡಿಕೆ ಸಾಹೇಬ ಹೆಣೆದಿರೋ ರೋಚಕ ತಂತ್ರಗಾರಿಕೆ.

ಮಂಡ್ಯ ಚಕ್ರವ್ಯೂಹದಲ್ಲಿ ಬಂಧಿಯಾಗಿದ್ದ ಗೌಡರ ಮೊಮ್ಮಗ, ರಾಮನಗರದಿಂದ ಗೆದ್ದು ಶಾಸಕನಾಗೋ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಸಂಸದ ಡಿಕೆ ಸುರೇಶ್ ರಾಮನಗರದಿಂದ ಸ್ಪರ್ಧಿಸಿದ್ರೆ ನಿಖಿಲ್ ಕುಮಾರಸ್ವಾಮಿಗೆ ಮತ್ತೊಂದು ಚಕ್ರವ್ಯೂಹ ಎದುರಾಗೋದು ಗ್ಯಾರಂಟಿ ಆಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more