ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ: ಡಿಕೆಶಿ ಪ್ರಾರ್ಥಿಸಿದ ಆ ಮಂದಿರದ ಮಹಿಮೆ ಏನು ಗೊತ್ತಾ?

ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ: ಡಿಕೆಶಿ ಪ್ರಾರ್ಥಿಸಿದ ಆ ಮಂದಿರದ ಮಹಿಮೆ ಏನು ಗೊತ್ತಾ?

Published : Sep 25, 2025, 05:18 PM IST

ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿರೋ ಆ ದೇವಸ್ಥಾನದ ಹಿನ್ನೆಲೆ ಏನು..? ಆ ಮಂದಿರಕ್ಕೂ ರಾಮಾಯಣಕ್ಕೂ ಇರೋ ನಂಟೇನು..? ಇದನ್ನ ಬಂಡೆ ಭಕ್ತಿಯಾತ್ರೆಯ ಮತ್ತೊಂದು ಅಧ್ಯಾಯ ಅಂತಿರೋದ್ಯಾಕೆ..? ಈ ವರ್ಷದಲ್ಲಿ ಅನೇಕ ದೇವಸ್ಥಾನಗಳಿಗೆ ಡಿಕೆ ಭೇಟಿ ಕೊಟ್ಟಿದ್ದಾರೆ.. ಪೂಜೆ ಸಲ್ಲಿಸಿದ್ದಾರೆ.

ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ..! ಪ್ರಾರ್ಥನೆ.. ಪ್ರಯತ್ನ.. ಹರಿ ಪಾದಕ್ಕೆ ಹಾಲೆರೆದ ಡಿಕೆ.! ಜಗತ್ತಿನ ಏಕೈಕ ವಿಷ್ಣುಪಾದ ಸನ್ನಿಧಿ.. ಬಂಡೆ ಭಕ್ತಿ..! ಆಧ್ಯಾತ್ಮ.. ದೈವಬಲ.. ಕನಕಾಧಿಪತಿ ಯಾತ್ರೆ ರಹಸ್ಯ..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ. ಮತ್ತೊಂದು ದೇವಸ್ಥಾನ.. ಮತ್ತೊಂದು ಮಹಾ ಪೂಜೆ.. ಮತಯುದ್ಧದ ಭೂಮಿ ಬಿಹಾರದಲ್ಲಿ ಬಂಡೆ ದೈವ ಭಕ್ತಿ.. ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿರೋ ಆ ದೇವಸ್ಥಾನದ ಹಿನ್ನೆಲೆ ಏನು..? ಆ ಮಂದಿರಕ್ಕೂ ರಾಮಾಯಣಕ್ಕೂ ಇರೋ ನಂಟೇನು..?  ಇದನ್ನ ಬಂಡೆ ಭಕ್ತಿಯಾತ್ರೆಯ ಮತ್ತೊಂದು ಅಧ್ಯಾಯ ಅಂತಿರೋದ್ಯಾಕೆ..? ಈ ವರ್ಷದಲ್ಲಿ ಅನೇಕ ದೇವಸ್ಥಾನಗಳಿಗೆ ಡಿಕೆ ಭೇಟಿ ಕೊಟ್ಟಿದ್ದಾರೆ.. ಪೂಜೆ ಸಲ್ಲಿಸಿದ್ದಾರೆ.

ಈ ವರ್ಷದ ಆರಂಭದಿಂದಲೂ ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದಾರೆ ಡಿಕೆ. ಅದ್ರಲ್ಲಿ ಕೆಲವೊಂದು ಮಂದಿರಗಳಿಗೆ ಬಂಡೆ ಭೇಟಿಕೊಟ್ಟಾಗ ಹಲವು ರೀತಿಯ ಚರ್ಚೆಗಳು ಸಹ ನಡೆದಿದ್ವು. ಡಿ.ಕೆ.ಶಿವಕುಮಾರ್ ಅವರ ಈ ಟೆಂಪಲ್​ ರನ್​​ ರಾಜಕೀಯವಾಗಿ ಬೇರೆಯದ್ದೇ ರೂಪದಲ್ಲಿ ಚರ್ಚೆಯಾಗುತ್ತೆ.. ಹಾಗಿದ್ರೆ ಯಾವುದು ಆ ರೂಪ..? ಒಂದಾದ ಮೇಲೋಂದು ದೇವಸ್ಥಾನಕ್ಕೆ ಡಿಕೆ ಭೇಟಿ ಕೊಡ್ತಿದ್ರೆ, ರಾಜಕೀಯವಾಗಿ ಅದು ಬೇರೆಯದ್ದೇ ರೂಪತಾಳಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುತ್ತೆ.. ಹಾಗಿದ್ರೆ ಯಾವುದು ಆ ರೂಪ..? ಅದ್ರಿಂದ ಡಿಕೆಗೆ ರಾಜಕೀಯ ಲಾಭವೇನಾದ್ರೂ ಆಗ್ತಿದ್ಯಾ.?

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more