ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ: ಡಿಕೆಶಿ ಪ್ರಾರ್ಥಿಸಿದ ಆ ಮಂದಿರದ ಮಹಿಮೆ ಏನು ಗೊತ್ತಾ?

ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ: ಡಿಕೆಶಿ ಪ್ರಾರ್ಥಿಸಿದ ಆ ಮಂದಿರದ ಮಹಿಮೆ ಏನು ಗೊತ್ತಾ?

Published : Sep 25, 2025, 05:18 PM IST

ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿರೋ ಆ ದೇವಸ್ಥಾನದ ಹಿನ್ನೆಲೆ ಏನು..? ಆ ಮಂದಿರಕ್ಕೂ ರಾಮಾಯಣಕ್ಕೂ ಇರೋ ನಂಟೇನು..? ಇದನ್ನ ಬಂಡೆ ಭಕ್ತಿಯಾತ್ರೆಯ ಮತ್ತೊಂದು ಅಧ್ಯಾಯ ಅಂತಿರೋದ್ಯಾಕೆ..? ಈ ವರ್ಷದಲ್ಲಿ ಅನೇಕ ದೇವಸ್ಥಾನಗಳಿಗೆ ಡಿಕೆ ಭೇಟಿ ಕೊಟ್ಟಿದ್ದಾರೆ.. ಪೂಜೆ ಸಲ್ಲಿಸಿದ್ದಾರೆ.

ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ..! ಪ್ರಾರ್ಥನೆ.. ಪ್ರಯತ್ನ.. ಹರಿ ಪಾದಕ್ಕೆ ಹಾಲೆರೆದ ಡಿಕೆ.! ಜಗತ್ತಿನ ಏಕೈಕ ವಿಷ್ಣುಪಾದ ಸನ್ನಿಧಿ.. ಬಂಡೆ ಭಕ್ತಿ..! ಆಧ್ಯಾತ್ಮ.. ದೈವಬಲ.. ಕನಕಾಧಿಪತಿ ಯಾತ್ರೆ ರಹಸ್ಯ..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ. ಮತ್ತೊಂದು ದೇವಸ್ಥಾನ.. ಮತ್ತೊಂದು ಮಹಾ ಪೂಜೆ.. ಮತಯುದ್ಧದ ಭೂಮಿ ಬಿಹಾರದಲ್ಲಿ ಬಂಡೆ ದೈವ ಭಕ್ತಿ.. ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿರೋ ಆ ದೇವಸ್ಥಾನದ ಹಿನ್ನೆಲೆ ಏನು..? ಆ ಮಂದಿರಕ್ಕೂ ರಾಮಾಯಣಕ್ಕೂ ಇರೋ ನಂಟೇನು..?  ಇದನ್ನ ಬಂಡೆ ಭಕ್ತಿಯಾತ್ರೆಯ ಮತ್ತೊಂದು ಅಧ್ಯಾಯ ಅಂತಿರೋದ್ಯಾಕೆ..? ಈ ವರ್ಷದಲ್ಲಿ ಅನೇಕ ದೇವಸ್ಥಾನಗಳಿಗೆ ಡಿಕೆ ಭೇಟಿ ಕೊಟ್ಟಿದ್ದಾರೆ.. ಪೂಜೆ ಸಲ್ಲಿಸಿದ್ದಾರೆ.

ಈ ವರ್ಷದ ಆರಂಭದಿಂದಲೂ ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದಾರೆ ಡಿಕೆ. ಅದ್ರಲ್ಲಿ ಕೆಲವೊಂದು ಮಂದಿರಗಳಿಗೆ ಬಂಡೆ ಭೇಟಿಕೊಟ್ಟಾಗ ಹಲವು ರೀತಿಯ ಚರ್ಚೆಗಳು ಸಹ ನಡೆದಿದ್ವು. ಡಿ.ಕೆ.ಶಿವಕುಮಾರ್ ಅವರ ಈ ಟೆಂಪಲ್​ ರನ್​​ ರಾಜಕೀಯವಾಗಿ ಬೇರೆಯದ್ದೇ ರೂಪದಲ್ಲಿ ಚರ್ಚೆಯಾಗುತ್ತೆ.. ಹಾಗಿದ್ರೆ ಯಾವುದು ಆ ರೂಪ..? ಒಂದಾದ ಮೇಲೋಂದು ದೇವಸ್ಥಾನಕ್ಕೆ ಡಿಕೆ ಭೇಟಿ ಕೊಡ್ತಿದ್ರೆ, ರಾಜಕೀಯವಾಗಿ ಅದು ಬೇರೆಯದ್ದೇ ರೂಪತಾಳಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುತ್ತೆ.. ಹಾಗಿದ್ರೆ ಯಾವುದು ಆ ರೂಪ..? ಅದ್ರಿಂದ ಡಿಕೆಗೆ ರಾಜಕೀಯ ಲಾಭವೇನಾದ್ರೂ ಆಗ್ತಿದ್ಯಾ.?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more