ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ: ಡಿಕೆಶಿ ಪ್ರಾರ್ಥಿಸಿದ ಆ ಮಂದಿರದ ಮಹಿಮೆ ಏನು ಗೊತ್ತಾ?

ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ: ಡಿಕೆಶಿ ಪ್ರಾರ್ಥಿಸಿದ ಆ ಮಂದಿರದ ಮಹಿಮೆ ಏನು ಗೊತ್ತಾ?

Published : Sep 25, 2025, 05:18 PM IST

ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿರೋ ಆ ದೇವಸ್ಥಾನದ ಹಿನ್ನೆಲೆ ಏನು..? ಆ ಮಂದಿರಕ್ಕೂ ರಾಮಾಯಣಕ್ಕೂ ಇರೋ ನಂಟೇನು..? ಇದನ್ನ ಬಂಡೆ ಭಕ್ತಿಯಾತ್ರೆಯ ಮತ್ತೊಂದು ಅಧ್ಯಾಯ ಅಂತಿರೋದ್ಯಾಕೆ..? ಈ ವರ್ಷದಲ್ಲಿ ಅನೇಕ ದೇವಸ್ಥಾನಗಳಿಗೆ ಡಿಕೆ ಭೇಟಿ ಕೊಟ್ಟಿದ್ದಾರೆ.. ಪೂಜೆ ಸಲ್ಲಿಸಿದ್ದಾರೆ.

ಗಯಾ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ..! ಪ್ರಾರ್ಥನೆ.. ಪ್ರಯತ್ನ.. ಹರಿ ಪಾದಕ್ಕೆ ಹಾಲೆರೆದ ಡಿಕೆ.! ಜಗತ್ತಿನ ಏಕೈಕ ವಿಷ್ಣುಪಾದ ಸನ್ನಿಧಿ.. ಬಂಡೆ ಭಕ್ತಿ..! ಆಧ್ಯಾತ್ಮ.. ದೈವಬಲ.. ಕನಕಾಧಿಪತಿ ಯಾತ್ರೆ ರಹಸ್ಯ..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ವಿಷ್ಣು ಸನ್ನಿಧಿಯಲ್ಲಿ ಕನಕ ಶಿವ. ಮತ್ತೊಂದು ದೇವಸ್ಥಾನ.. ಮತ್ತೊಂದು ಮಹಾ ಪೂಜೆ.. ಮತಯುದ್ಧದ ಭೂಮಿ ಬಿಹಾರದಲ್ಲಿ ಬಂಡೆ ದೈವ ಭಕ್ತಿ.. ಡಿ.ಕೆ.ಶಿವಕುಮಾರ್ ಭೇಟಿ ಕೊಟ್ಟಿರೋ ಆ ದೇವಸ್ಥಾನದ ಹಿನ್ನೆಲೆ ಏನು..? ಆ ಮಂದಿರಕ್ಕೂ ರಾಮಾಯಣಕ್ಕೂ ಇರೋ ನಂಟೇನು..?  ಇದನ್ನ ಬಂಡೆ ಭಕ್ತಿಯಾತ್ರೆಯ ಮತ್ತೊಂದು ಅಧ್ಯಾಯ ಅಂತಿರೋದ್ಯಾಕೆ..? ಈ ವರ್ಷದಲ್ಲಿ ಅನೇಕ ದೇವಸ್ಥಾನಗಳಿಗೆ ಡಿಕೆ ಭೇಟಿ ಕೊಟ್ಟಿದ್ದಾರೆ.. ಪೂಜೆ ಸಲ್ಲಿಸಿದ್ದಾರೆ.

ಈ ವರ್ಷದ ಆರಂಭದಿಂದಲೂ ಹಲವು ದೇವಸ್ಥಾನಗಳಿಗೆ ಭೇಟಿ ಕೊಟ್ಟಿದ್ದಾರೆ ಡಿಕೆ. ಅದ್ರಲ್ಲಿ ಕೆಲವೊಂದು ಮಂದಿರಗಳಿಗೆ ಬಂಡೆ ಭೇಟಿಕೊಟ್ಟಾಗ ಹಲವು ರೀತಿಯ ಚರ್ಚೆಗಳು ಸಹ ನಡೆದಿದ್ವು. ಡಿ.ಕೆ.ಶಿವಕುಮಾರ್ ಅವರ ಈ ಟೆಂಪಲ್​ ರನ್​​ ರಾಜಕೀಯವಾಗಿ ಬೇರೆಯದ್ದೇ ರೂಪದಲ್ಲಿ ಚರ್ಚೆಯಾಗುತ್ತೆ.. ಹಾಗಿದ್ರೆ ಯಾವುದು ಆ ರೂಪ..? ಒಂದಾದ ಮೇಲೋಂದು ದೇವಸ್ಥಾನಕ್ಕೆ ಡಿಕೆ ಭೇಟಿ ಕೊಡ್ತಿದ್ರೆ, ರಾಜಕೀಯವಾಗಿ ಅದು ಬೇರೆಯದ್ದೇ ರೂಪತಾಳಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುತ್ತೆ.. ಹಾಗಿದ್ರೆ ಯಾವುದು ಆ ರೂಪ..? ಅದ್ರಿಂದ ಡಿಕೆಗೆ ರಾಜಕೀಯ ಲಾಭವೇನಾದ್ರೂ ಆಗ್ತಿದ್ಯಾ.?

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more