ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್? ಬೇಟೆಗಾರನ ನಿಗೂಢ ಹೆಜ್ಜೆ..!

ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್? ಬೇಟೆಗಾರನ ನಿಗೂಢ ಹೆಜ್ಜೆ..!

Published : Sep 24, 2021, 04:13 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸದ್ದಿಲ್ಲದೇ ರಾಜ್ಯ ಗೆಲ್ಲಲು ನಿಗೂಢ ಹೆಜ್ಜೆ ಇಟ್ಟಿದ್ದಾರೆ. ಒಕ್ಕಲಿಗ ಕೋಟೆಯೊಳಗೆ ನಿಗೂಢ ಸಂಚಲನ.  ಕಾಂಗ್ರೆಸ್ ವಕ್ಕಲಿಗ ನಾಯಕರ ಸಭೆಗೆ ಡಿಕೆ ಶಿವಕುಮಾರ್ ಚಕ್ಕರ್. ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್

ಬೆಂಗಳೂರು, (ಸೆ.24): ಜೆಡಿಎಸ್ (JDS) ಹಾಗೂ ಬಿಜೆಪಿಯಿಂದ  ದೊಡ್ಡ ಮಟ್ಟದ ಶಾಸಕರ ಪಡೆಯೇ ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ರಾಜ್ಯ ರಾಜಕಾರಣದಲ್ಲಿ ಬಾರೀ ಚರ್ಚೆಯಾಗುತ್ತಿದೆ. 

ಆಪರೇಷನ್ ಹಸ್ತ: ಕಾಂಗ್ರೆಸ್ ಕಣ್ಣಿಟ್ಟಿರುವ ಬಿಜೆಪಿ, ಜೆಡಿಎಸ್ ಶಾಸಕರು ಯಾರು-ಯಾರು..?

ಹೌದು..ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಸದ್ದಿಲ್ಲದೇ ರಾಜ್ಯ ಗೆಲ್ಲಲು ನಿಗೂಢ ಹೆಜ್ಜೆ ಇಟ್ಟಿದ್ದಾರೆ. ಒಕ್ಕಲಿಗ ಕೋಟೆಯೊಳಗೆ ನಿಗೂಢ ಸಂಚಲನ.  ಕಾಂಗ್ರೆಸ್ ಒಕ್ಕಲಿಗ (Vokkaliga) ನಾಯಕರ ಸಭೆಗೆ ಡಿಕೆ ಶಿವಕುಮಾರ್ ಚಕ್ಕರ್. ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್.. 180 ನಿಮಿಷದ ಮೀಟಿಂಗ್ ಸೀಕ್ರೆಟ್.. ಅಲ್ಲಿ ನಡೆದಿದ್ದೇನು..ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬೇಟೆಗಾರನ ನಿಗೂಢ ಹೆಜ್ಜೆ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ