ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್? ಬೇಟೆಗಾರನ ನಿಗೂಢ ಹೆಜ್ಜೆ..!

ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್? ಬೇಟೆಗಾರನ ನಿಗೂಢ ಹೆಜ್ಜೆ..!

Published : Sep 24, 2021, 04:13 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸದ್ದಿಲ್ಲದೇ ರಾಜ್ಯ ಗೆಲ್ಲಲು ನಿಗೂಢ ಹೆಜ್ಜೆ ಇಟ್ಟಿದ್ದಾರೆ. ಒಕ್ಕಲಿಗ ಕೋಟೆಯೊಳಗೆ ನಿಗೂಢ ಸಂಚಲನ.  ಕಾಂಗ್ರೆಸ್ ವಕ್ಕಲಿಗ ನಾಯಕರ ಸಭೆಗೆ ಡಿಕೆ ಶಿವಕುಮಾರ್ ಚಕ್ಕರ್. ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್

ಬೆಂಗಳೂರು, (ಸೆ.24): ಜೆಡಿಎಸ್ (JDS) ಹಾಗೂ ಬಿಜೆಪಿಯಿಂದ  ದೊಡ್ಡ ಮಟ್ಟದ ಶಾಸಕರ ಪಡೆಯೇ ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ರಾಜ್ಯ ರಾಜಕಾರಣದಲ್ಲಿ ಬಾರೀ ಚರ್ಚೆಯಾಗುತ್ತಿದೆ. 

ಆಪರೇಷನ್ ಹಸ್ತ: ಕಾಂಗ್ರೆಸ್ ಕಣ್ಣಿಟ್ಟಿರುವ ಬಿಜೆಪಿ, ಜೆಡಿಎಸ್ ಶಾಸಕರು ಯಾರು-ಯಾರು..?

ಹೌದು..ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಸದ್ದಿಲ್ಲದೇ ರಾಜ್ಯ ಗೆಲ್ಲಲು ನಿಗೂಢ ಹೆಜ್ಜೆ ಇಟ್ಟಿದ್ದಾರೆ. ಒಕ್ಕಲಿಗ ಕೋಟೆಯೊಳಗೆ ನಿಗೂಢ ಸಂಚಲನ.  ಕಾಂಗ್ರೆಸ್ ಒಕ್ಕಲಿಗ (Vokkaliga) ನಾಯಕರ ಸಭೆಗೆ ಡಿಕೆ ಶಿವಕುಮಾರ್ ಚಕ್ಕರ್. ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್.. 180 ನಿಮಿಷದ ಮೀಟಿಂಗ್ ಸೀಕ್ರೆಟ್.. ಅಲ್ಲಿ ನಡೆದಿದ್ದೇನು..ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬೇಟೆಗಾರನ ನಿಗೂಢ ಹೆಜ್ಜೆ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?