ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್? ಬೇಟೆಗಾರನ ನಿಗೂಢ ಹೆಜ್ಜೆ..!

ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್? ಬೇಟೆಗಾರನ ನಿಗೂಢ ಹೆಜ್ಜೆ..!

Published : Sep 24, 2021, 04:13 PM IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸದ್ದಿಲ್ಲದೇ ರಾಜ್ಯ ಗೆಲ್ಲಲು ನಿಗೂಢ ಹೆಜ್ಜೆ ಇಟ್ಟಿದ್ದಾರೆ. ಒಕ್ಕಲಿಗ ಕೋಟೆಯೊಳಗೆ ನಿಗೂಢ ಸಂಚಲನ.  ಕಾಂಗ್ರೆಸ್ ವಕ್ಕಲಿಗ ನಾಯಕರ ಸಭೆಗೆ ಡಿಕೆ ಶಿವಕುಮಾರ್ ಚಕ್ಕರ್. ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್

ಬೆಂಗಳೂರು, (ಸೆ.24): ಜೆಡಿಎಸ್ (JDS) ಹಾಗೂ ಬಿಜೆಪಿಯಿಂದ  ದೊಡ್ಡ ಮಟ್ಟದ ಶಾಸಕರ ಪಡೆಯೇ ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ರಾಜ್ಯ ರಾಜಕಾರಣದಲ್ಲಿ ಬಾರೀ ಚರ್ಚೆಯಾಗುತ್ತಿದೆ. 

ಆಪರೇಷನ್ ಹಸ್ತ: ಕಾಂಗ್ರೆಸ್ ಕಣ್ಣಿಟ್ಟಿರುವ ಬಿಜೆಪಿ, ಜೆಡಿಎಸ್ ಶಾಸಕರು ಯಾರು-ಯಾರು..?

ಹೌದು..ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಸದ್ದಿಲ್ಲದೇ ರಾಜ್ಯ ಗೆಲ್ಲಲು ನಿಗೂಢ ಹೆಜ್ಜೆ ಇಟ್ಟಿದ್ದಾರೆ. ಒಕ್ಕಲಿಗ ಕೋಟೆಯೊಳಗೆ ನಿಗೂಢ ಸಂಚಲನ.  ಕಾಂಗ್ರೆಸ್ ಒಕ್ಕಲಿಗ (Vokkaliga) ನಾಯಕರ ಸಭೆಗೆ ಡಿಕೆ ಶಿವಕುಮಾರ್ ಚಕ್ಕರ್. ರಾಜ್ಯ ಗೆಲ್ಲುವ ರೋಚಕ ರಣತಂತ್ರ ಅದೇ ನಾ ಡಿಕೆ ಪ್ಲಾನ್.. 180 ನಿಮಿಷದ ಮೀಟಿಂಗ್ ಸೀಕ್ರೆಟ್.. ಅಲ್ಲಿ ನಡೆದಿದ್ದೇನು..ಇದೇ ಇವತ್ತಿನ ಸುವರ್ಣ ಸ್ಪೆಷಲ್ ಬೇಟೆಗಾರನ ನಿಗೂಢ ಹೆಜ್ಜೆ..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್