ಕುಮಾರಸ್ವಾಮಿಯಿಂದ ಅತ್ಯಾಪ್ತ ಶಾಸಕರು ದೂರ-ದೂರ, ದಳದಲ್ಲಿ ದಳವಾಯಿ ಅಂತರ್ ಯುದ್ಧ

ಕುಮಾರಸ್ವಾಮಿಯಿಂದ ಅತ್ಯಾಪ್ತ ಶಾಸಕರು ದೂರ-ದೂರ, ದಳದಲ್ಲಿ ದಳವಾಯಿ ಅಂತರ್ ಯುದ್ಧ

Published : Oct 22, 2021, 10:17 AM ISTUpdated : Oct 22, 2021, 11:17 AM IST

ಹಾನಗಲ್ ಹಾಗೂ ಸಿಂದಗಿ ಉಪ ಕದನದ ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂರು ಪಕ್ಷಗಳ ಅತಿರಥರು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದ್ರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಹಿಂದೆ ಸೈನ್ಯವೇ ಇಲ್ಲ.

ಬೆಂಗಳೂರು, (ಅ.22): ಹಾನಗಲ್ ಹಾಗೂ ಸಿಂದಗಿ ಉಪ ಕದನದ ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂರು ಪಕ್ಷಗಳ ಅತಿರಥರು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. 

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

 ಕ್ಯಾಂಪೇನ್​​​ನಲ್ಲಿ ಕಾಂಗ್ರೆಸ್​​, ಜೆಡಿಎಸ್ ಮತ್ತು ಬಿಜೆಪಿ ಪೈಪೋಟಿಯಲ್ಲಿದ್ದು, ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿ ಗೆಲುವಿಗಾಗಿ ಆಲಿಗೆ ಚಕ್ರಕಟ್ಟಿಕೊಂಡುವರಂತೆ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಮತ ಬೇಟೆ ಮಾಡುತ್ತಿದ್ದಾರೆ. ಆದ್ರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಹಿಂದೆ ಸೈನ್ಯವೇ ಇಲ್ಲ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!