ಕುಮಾರಸ್ವಾಮಿಯಿಂದ ಅತ್ಯಾಪ್ತ ಶಾಸಕರು ದೂರ-ದೂರ, ದಳದಲ್ಲಿ ದಳವಾಯಿ ಅಂತರ್ ಯುದ್ಧ

ಕುಮಾರಸ್ವಾಮಿಯಿಂದ ಅತ್ಯಾಪ್ತ ಶಾಸಕರು ದೂರ-ದೂರ, ದಳದಲ್ಲಿ ದಳವಾಯಿ ಅಂತರ್ ಯುದ್ಧ

Published : Oct 22, 2021, 10:17 AM ISTUpdated : Oct 22, 2021, 11:17 AM IST

ಹಾನಗಲ್ ಹಾಗೂ ಸಿಂದಗಿ ಉಪ ಕದನದ ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂರು ಪಕ್ಷಗಳ ಅತಿರಥರು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದ್ರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಹಿಂದೆ ಸೈನ್ಯವೇ ಇಲ್ಲ.

ಬೆಂಗಳೂರು, (ಅ.22): ಹಾನಗಲ್ ಹಾಗೂ ಸಿಂದಗಿ ಉಪ ಕದನದ ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂರು ಪಕ್ಷಗಳ ಅತಿರಥರು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. 

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

 ಕ್ಯಾಂಪೇನ್​​​ನಲ್ಲಿ ಕಾಂಗ್ರೆಸ್​​, ಜೆಡಿಎಸ್ ಮತ್ತು ಬಿಜೆಪಿ ಪೈಪೋಟಿಯಲ್ಲಿದ್ದು, ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿ ಗೆಲುವಿಗಾಗಿ ಆಲಿಗೆ ಚಕ್ರಕಟ್ಟಿಕೊಂಡುವರಂತೆ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಮತ ಬೇಟೆ ಮಾಡುತ್ತಿದ್ದಾರೆ. ಆದ್ರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಹಿಂದೆ ಸೈನ್ಯವೇ ಇಲ್ಲ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ