ಕುಮಾರಸ್ವಾಮಿಯಿಂದ ಅತ್ಯಾಪ್ತ ಶಾಸಕರು ದೂರ-ದೂರ, ದಳದಲ್ಲಿ ದಳವಾಯಿ ಅಂತರ್ ಯುದ್ಧ

ಕುಮಾರಸ್ವಾಮಿಯಿಂದ ಅತ್ಯಾಪ್ತ ಶಾಸಕರು ದೂರ-ದೂರ, ದಳದಲ್ಲಿ ದಳವಾಯಿ ಅಂತರ್ ಯುದ್ಧ

Published : Oct 22, 2021, 10:17 AM ISTUpdated : Oct 22, 2021, 11:17 AM IST

ಹಾನಗಲ್ ಹಾಗೂ ಸಿಂದಗಿ ಉಪ ಕದನದ ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂರು ಪಕ್ಷಗಳ ಅತಿರಥರು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದ್ರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಹಿಂದೆ ಸೈನ್ಯವೇ ಇಲ್ಲ.

ಬೆಂಗಳೂರು, (ಅ.22): ಹಾನಗಲ್ ಹಾಗೂ ಸಿಂದಗಿ ಉಪ ಕದನದ ರಣಾಂಗಣದಲ್ಲಿ ಪ್ರಚಾರದ ಅಬ್ಬರ, ಆರ್ಭಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮೂರು ಪಕ್ಷಗಳ ಅತಿರಥರು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. 

ಬೈ ಎಲೆಕ್ಷನ್ ಅಖಾಡದಲ್ಲಿ 'ಜನನಾಯಕರ' ಬಾಯಲ್ಲಿ ಹಳಿ ತಪ್ಪಿದ ಮಾತುಗಳು!

 ಕ್ಯಾಂಪೇನ್​​​ನಲ್ಲಿ ಕಾಂಗ್ರೆಸ್​​, ಜೆಡಿಎಸ್ ಮತ್ತು ಬಿಜೆಪಿ ಪೈಪೋಟಿಯಲ್ಲಿದ್ದು, ಘಟಾನುಘಟಿ ನಾಯಕರುಗಳು ತಮ್ಮ ಅಭ್ಯರ್ಥಿ ಗೆಲುವಿಗಾಗಿ ಆಲಿಗೆ ಚಕ್ರಕಟ್ಟಿಕೊಂಡುವರಂತೆ ಹಳ್ಳಿ-ಹಳ್ಳಿಗಳಿಗೆ ಭೇಟಿ ನೀಡಿ ಮತ ಬೇಟೆ ಮಾಡುತ್ತಿದ್ದಾರೆ. ಆದ್ರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಹಿಂದೆ ಸೈನ್ಯವೇ ಇಲ್ಲ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!