'ನಾನಾ-ನೀನಾ' ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ?: ಬಂಡೆ ವಿರುದ್ಧ 'ಕಮಿಷನ್ ಬಾಂಬ್' ಸಿಡಿಸಿದ ದಳಪತಿ

'ನಾನಾ-ನೀನಾ' ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ?: ಬಂಡೆ ವಿರುದ್ಧ 'ಕಮಿಷನ್ ಬಾಂಬ್' ಸಿಡಿಸಿದ ದಳಪತಿ

Published : Aug 06, 2023, 05:14 PM IST

ಕುಮಾರಣ್ಣನೇ  “ನನ್ನ ಅಣ್ಣ”  ಅಂದ್ರು ಡಿಕೆಶಿ..! “ಅಂಥಾ ತಮ್ಮ”. ನಂಗೆ ಬೇಡ್ವೇ ಬೇಡ ಅಂದ್ರು ಎಚ್’ಡಿಕೆ..! ದುಷ್ಮನಿ.. ದೋಸ್ತಿ.. ಕುಸ್ತಿ.. ಜೋಡೆತ್ತು.. ಈಗ ಅಣ್ತಮ್ಮ..! “ನಾನಾ-ನೀನಾ” ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ತಮ್ಮಾ ಬಾಂಡ್ ಅಣ್ಣಾ ರಾಂಗ್..! 

ಕುಮಾರಣ್ಣನೇ  “ನನ್ನ ಅಣ್ಣ”  ಅಂದ್ರು ಡಿಕೆಶಿ..! “ಅಂಥಾ ತಮ್ಮ”. ನಂಗೆ ಬೇಡ್ವೇ ಬೇಡ ಅಂದ್ರು ಎಚ್’ಡಿಕೆ..! ದುಷ್ಮನಿ.. ದೋಸ್ತಿ.. ಕುಸ್ತಿ.. ಜೋಡೆತ್ತು.. ಈಗ ಅಣ್ತಮ್ಮ..! “ನಾನಾ-ನೀನಾ” ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ತಮ್ಮಾ ಬಾಂಡ್ ಅಣ್ಣಾ ರಾಂಗ್..! ಅವರಿಬ್ಬರದ್ದು ಇಡೀ ಕರ್ನಾಟಕವೇ ಬೆಕ್ಕಸ ಬೆರಗಾಗಿ ನೋಡಿದ್ದ ದುಷ್ಮನಿ.. ರಾಜಕೀಯ ದ್ವೇಷಕ್ಕೆ ಮತ್ತೊಂದು ಹೆಸರೇ ಆ ರಣರೋಚಕ ದುಷ್ಮನಿ. ಸೀನ್ ಕಟ್ ಮಾಡಿದ್ರೆ, ದುಷ್ಮನಿಯ ಜಾಗದಲ್ಲಿ ವಿಜೃಂಭಿಸಿತ್ತು ಜೋಡೆತ್ತು ದೋಸ್ತಿ. 

ಮೊದಲು ರಣದ್ವೇಷ, ನಂತ್ರ ದೋಸ್ತಿ, ಜಂಗೀಕುಸ್ತಿ.. ಈಗ ಅಣ್ತಮ್ಮ ರಹಸ್ಯ. ಇಲ್ಲಿ ಅಣ್ಣಾಬಾಂಡ್ ರಾಂಗ್ ಆಗಿದ್ದಾರೆ, ತಮ್ಮರಾಯ ರೊಚ್ಚಿಗೆದ್ದಿದ್ದಾರೆ. ಪರಿಣಾಮ ಹೊತ್ತಿಕೊಂಡಿದೆ ಹಳೇದ್ವೇಷದ ಹೊಸ ಕಿಡಿ. ಯಾರೆಷ್ಟೇ ಅಬ್ಬರಿಸಿದ್ರೂ, ಯಾರೆಷ್ಟೇ ಕೌಂಟರ್ ಅಟ್ಯಾಕ್ ಮಾಡಿದ್ರೂ ಕುಮಾರಣ್ಣ ಮಾತ್ರ ಜಗ್ಗುತ್ತಿಲ್ಲ, ಬಗ್ಗುತ್ತಿಲ್ಲ. ಅಣ್ಣಾಬಾಂಬ್-ತಮ್ಮರಾಯನ ನಡುವಿನ ಜಟಾಪಟಿ.  ದುಷ್ಮನ್'ಗಳಾಗಿದ್ದವರು, ದೋಸ್ತಿಗಳಾದ್ರು.  ದೋಸ್ತಿಗಳಾಗಿದ್ದವರು ಜೋಡೆತ್ತುಗಳಾದ್ರು. ಮತ್ತೆ ದುಷ್ಮನಿ ಶುರುವಾಯ್ತು ಅನ್ನುವಷ್ಟರಲ್ಲಿ ಅಣ್ತಮ್ಮ ರಗಳೆ. 

ಒಂದು ಕಡೆ ಅಣ್ಣಾಬಾಂಡ್, ಇನ್ನೊಂದ್ಕಡೆ ತಮ್ಮರಾಯ. ಇದು ಹಳೇದ್ವೇಷದಲ್ಲಿ ಭುಗಿಲೆದ್ದ ಹೊಸ ಕಾಳಗ ರಹಸ್ಯ. ದಳಪತಿ ಜೊತೆಗಿನ ಯುದ್ಧಕ್ಕೆ ಡಿಸಿಎಂ ಡಿಕೆಶಿ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಹಾಗಾದ್ರೆ ತಮ್ಮರಾಯನ ಕೌಂಟರ್ ಹೇಗಿರಲಿದೆ..? ಆ ಕೌಂಟರ್'ಗೆ ಪ್ರತಿಯಾಗಿ ಅಣ್ಣಾಬಾಂಡ್ ಮತ್ತೊಂದು ಬಾಂಬ್ ಹಾಕ್ತಾರಾ..? ದಳಪತಿ ಕುಮಾರಸ್ವಾಮಿ ಟಾರ್ಗೆಟ್ ಇಡೀ ಕಾಂಗ್ರೆಸ್ ಸರ್ಕಾರವೇ ಆದ್ರೂ, ಮೇನ್ ಟಾರ್ಗೆಟ್ ಡಿಸಿಎಂ ಡಿಕೆ ಶಿವಕುಮಾರ್. ಅಷ್ಟಕ್ಕೂ ತಮ್ಮನ್ನು ಅಣ್ಣಾ ಅಂದಿರೋ ಡಿಕೆಶಿ ವಿರುದ್ಧ ಎಚ್ಡಿಕೆ ಈ ಪರಿ ಮುಗಿ ಬಿದ್ದಿರೋದ್ಯಾಕೆ..? ಇದ್ರ ಹಿಂದಿನ ರಹಸ್ಯವನ್ನು ತೋರಿಸ್ತೀವಿ ನೋಡಿ.

19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more