'ನಾನಾ-ನೀನಾ' ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ?: ಬಂಡೆ ವಿರುದ್ಧ 'ಕಮಿಷನ್ ಬಾಂಬ್' ಸಿಡಿಸಿದ ದಳಪತಿ

'ನಾನಾ-ನೀನಾ' ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ?: ಬಂಡೆ ವಿರುದ್ಧ 'ಕಮಿಷನ್ ಬಾಂಬ್' ಸಿಡಿಸಿದ ದಳಪತಿ

Published : Aug 06, 2023, 05:14 PM IST

ಕುಮಾರಣ್ಣನೇ  “ನನ್ನ ಅಣ್ಣ”  ಅಂದ್ರು ಡಿಕೆಶಿ..! “ಅಂಥಾ ತಮ್ಮ”. ನಂಗೆ ಬೇಡ್ವೇ ಬೇಡ ಅಂದ್ರು ಎಚ್’ಡಿಕೆ..! ದುಷ್ಮನಿ.. ದೋಸ್ತಿ.. ಕುಸ್ತಿ.. ಜೋಡೆತ್ತು.. ಈಗ ಅಣ್ತಮ್ಮ..! “ನಾನಾ-ನೀನಾ” ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ತಮ್ಮಾ ಬಾಂಡ್ ಅಣ್ಣಾ ರಾಂಗ್..! 

ಕುಮಾರಣ್ಣನೇ  “ನನ್ನ ಅಣ್ಣ”  ಅಂದ್ರು ಡಿಕೆಶಿ..! “ಅಂಥಾ ತಮ್ಮ”. ನಂಗೆ ಬೇಡ್ವೇ ಬೇಡ ಅಂದ್ರು ಎಚ್’ಡಿಕೆ..! ದುಷ್ಮನಿ.. ದೋಸ್ತಿ.. ಕುಸ್ತಿ.. ಜೋಡೆತ್ತು.. ಈಗ ಅಣ್ತಮ್ಮ..! “ನಾನಾ-ನೀನಾ” ಯುದ್ಧದಲ್ಲಿ ಏನಿದು ಅಣ್ತಮ್ಮ ರಗಳೆ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ತಮ್ಮಾ ಬಾಂಡ್ ಅಣ್ಣಾ ರಾಂಗ್..! ಅವರಿಬ್ಬರದ್ದು ಇಡೀ ಕರ್ನಾಟಕವೇ ಬೆಕ್ಕಸ ಬೆರಗಾಗಿ ನೋಡಿದ್ದ ದುಷ್ಮನಿ.. ರಾಜಕೀಯ ದ್ವೇಷಕ್ಕೆ ಮತ್ತೊಂದು ಹೆಸರೇ ಆ ರಣರೋಚಕ ದುಷ್ಮನಿ. ಸೀನ್ ಕಟ್ ಮಾಡಿದ್ರೆ, ದುಷ್ಮನಿಯ ಜಾಗದಲ್ಲಿ ವಿಜೃಂಭಿಸಿತ್ತು ಜೋಡೆತ್ತು ದೋಸ್ತಿ. 

ಮೊದಲು ರಣದ್ವೇಷ, ನಂತ್ರ ದೋಸ್ತಿ, ಜಂಗೀಕುಸ್ತಿ.. ಈಗ ಅಣ್ತಮ್ಮ ರಹಸ್ಯ. ಇಲ್ಲಿ ಅಣ್ಣಾಬಾಂಡ್ ರಾಂಗ್ ಆಗಿದ್ದಾರೆ, ತಮ್ಮರಾಯ ರೊಚ್ಚಿಗೆದ್ದಿದ್ದಾರೆ. ಪರಿಣಾಮ ಹೊತ್ತಿಕೊಂಡಿದೆ ಹಳೇದ್ವೇಷದ ಹೊಸ ಕಿಡಿ. ಯಾರೆಷ್ಟೇ ಅಬ್ಬರಿಸಿದ್ರೂ, ಯಾರೆಷ್ಟೇ ಕೌಂಟರ್ ಅಟ್ಯಾಕ್ ಮಾಡಿದ್ರೂ ಕುಮಾರಣ್ಣ ಮಾತ್ರ ಜಗ್ಗುತ್ತಿಲ್ಲ, ಬಗ್ಗುತ್ತಿಲ್ಲ. ಅಣ್ಣಾಬಾಂಬ್-ತಮ್ಮರಾಯನ ನಡುವಿನ ಜಟಾಪಟಿ.  ದುಷ್ಮನ್'ಗಳಾಗಿದ್ದವರು, ದೋಸ್ತಿಗಳಾದ್ರು.  ದೋಸ್ತಿಗಳಾಗಿದ್ದವರು ಜೋಡೆತ್ತುಗಳಾದ್ರು. ಮತ್ತೆ ದುಷ್ಮನಿ ಶುರುವಾಯ್ತು ಅನ್ನುವಷ್ಟರಲ್ಲಿ ಅಣ್ತಮ್ಮ ರಗಳೆ. 

ಒಂದು ಕಡೆ ಅಣ್ಣಾಬಾಂಡ್, ಇನ್ನೊಂದ್ಕಡೆ ತಮ್ಮರಾಯ. ಇದು ಹಳೇದ್ವೇಷದಲ್ಲಿ ಭುಗಿಲೆದ್ದ ಹೊಸ ಕಾಳಗ ರಹಸ್ಯ. ದಳಪತಿ ಜೊತೆಗಿನ ಯುದ್ಧಕ್ಕೆ ಡಿಸಿಎಂ ಡಿಕೆಶಿ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಹಾಗಾದ್ರೆ ತಮ್ಮರಾಯನ ಕೌಂಟರ್ ಹೇಗಿರಲಿದೆ..? ಆ ಕೌಂಟರ್'ಗೆ ಪ್ರತಿಯಾಗಿ ಅಣ್ಣಾಬಾಂಡ್ ಮತ್ತೊಂದು ಬಾಂಬ್ ಹಾಕ್ತಾರಾ..? ದಳಪತಿ ಕುಮಾರಸ್ವಾಮಿ ಟಾರ್ಗೆಟ್ ಇಡೀ ಕಾಂಗ್ರೆಸ್ ಸರ್ಕಾರವೇ ಆದ್ರೂ, ಮೇನ್ ಟಾರ್ಗೆಟ್ ಡಿಸಿಎಂ ಡಿಕೆ ಶಿವಕುಮಾರ್. ಅಷ್ಟಕ್ಕೂ ತಮ್ಮನ್ನು ಅಣ್ಣಾ ಅಂದಿರೋ ಡಿಕೆಶಿ ವಿರುದ್ಧ ಎಚ್ಡಿಕೆ ಈ ಪರಿ ಮುಗಿ ಬಿದ್ದಿರೋದ್ಯಾಕೆ..? ಇದ್ರ ಹಿಂದಿನ ರಹಸ್ಯವನ್ನು ತೋರಿಸ್ತೀವಿ ನೋಡಿ.

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more