ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

Published : Apr 20, 2022, 04:10 PM IST

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

ಬೆಂಗಳೂರು/ಮೈಸೂರು, (ಏ.20): ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಜಿ. ಟಿ. ದೇವೇಗೌಡರು ಕಾಂಗ್ರೆಸ್‌ನತ್ತ ಹೊರಟಿದ್ದಾರೆ.ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು? ಎನ್ನುವ ಚರ್ಚೆ ಹಾಗೂ ಕುತೂಹಲ ಕೆರಳಿಸಿದೆ.

HD Kumaraswamy: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದೆ ನಾನೇ ಬರ್ತೇನೆ

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more