ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

Published : Apr 20, 2022, 04:10 PM IST

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

ಬೆಂಗಳೂರು/ಮೈಸೂರು, (ಏ.20): ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಜಿ. ಟಿ. ದೇವೇಗೌಡರು ಕಾಂಗ್ರೆಸ್‌ನತ್ತ ಹೊರಟಿದ್ದಾರೆ.ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು? ಎನ್ನುವ ಚರ್ಚೆ ಹಾಗೂ ಕುತೂಹಲ ಕೆರಳಿಸಿದೆ.

HD Kumaraswamy: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದೆ ನಾನೇ ಬರ್ತೇನೆ

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more