ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

ದುಷ್ಮನ್ ದಮನಕ್ಕೆ ದಳಪತಿ ಸಜ್ಜು, ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ

Published : Apr 20, 2022, 04:10 PM IST

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

ಬೆಂಗಳೂರು/ಮೈಸೂರು, (ಏ.20): ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕ ಜಿ. ಟಿ. ದೇವೇಗೌಡರು ಕಾಂಗ್ರೆಸ್‌ನತ್ತ ಹೊರಟಿದ್ದಾರೆ.ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಯಾರು? ಎನ್ನುವ ಚರ್ಚೆ ಹಾಗೂ ಕುತೂಹಲ ಕೆರಳಿಸಿದೆ.

HD Kumaraswamy: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದೆ ನಾನೇ ಬರ್ತೇನೆ

ಪದೇ-ಪದೇ ಕುಮಾರಸ್ವಾಮಿ ವಿರುದ್ಧ ಬಹಿರಂಗ ಆರೋಪಗಳನ್ನೇ ಮಾಡುತ್ತಿರುವ ಜಿಟಿ ದೇವೇಗೌಡ ಅವರನ್ನು ರಾಜಕೀಯವಾಗಿ ಮುಗಿಸಲು ದಳಪತಿ ಪ್ಲಾನ್ ಮಾಡಿದೆ. ತೊಡೆತಟ್ಟಿದ ಜಿಟಿಡಿಯನ್ನ ಸೋಲಿಸಲು ಚಾಮುಂಡೇಶ್ವರಿ ಅಖಾಡಕ್ಕೆ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದಾರೆ. ಕುಮಾರಸ್ವಾಮಿ ಆಪ್ತ ಬಿಚ್ಚಿಟ್ಟ ಚಾಮುಂಡಿ ವ್ಯೂಹ ರಹಸ್ಯ ಇಲ್ಲಿದೆ ನೋಡಿ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more