Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Published : Feb 17, 2022, 03:03 PM IST

ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

ಬೆಂಗಳೂರು, (ಫೆ.17): ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. ಈಶ್ವರಪ್ಪ ವಿರುದ್ಧ ಬಿಗಿ ನಿಲುವು ತಾಳಲು ನಿರ್ಧರಿಸಿರುವ ಕಾಂಗ್ರೆಸ್ ಸದಸ್ಯರು ಒಕ್ಕೊರಲಿನಿಂದ ಪ್ರತಿಭಟನೆಗೆ ಮುಂದಾದರು. ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಆದ್ರೆ, ಅದು ಸಕ್ಸಸ್ ಆಗಿಲ್ಲ.

 ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕವಾಗಿ ದಾಳಿ ಮಾಡುವುದಕ್ಕೆ ಕಾರಣವೇನು? ಸದನದೊಳ್ ಕದನ ರೀತಿ ಸೀನ್ ಕ್ರಿಯೇಟ್ ಆಗಿದ್ದೇಗೆ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್.....

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more