Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Published : Feb 17, 2022, 03:03 PM IST

ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

ಬೆಂಗಳೂರು, (ಫೆ.17): ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. ಈಶ್ವರಪ್ಪ ವಿರುದ್ಧ ಬಿಗಿ ನಿಲುವು ತಾಳಲು ನಿರ್ಧರಿಸಿರುವ ಕಾಂಗ್ರೆಸ್ ಸದಸ್ಯರು ಒಕ್ಕೊರಲಿನಿಂದ ಪ್ರತಿಭಟನೆಗೆ ಮುಂದಾದರು. ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಆದ್ರೆ, ಅದು ಸಕ್ಸಸ್ ಆಗಿಲ್ಲ.

 ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕವಾಗಿ ದಾಳಿ ಮಾಡುವುದಕ್ಕೆ ಕಾರಣವೇನು? ಸದನದೊಳ್ ಕದನ ರೀತಿ ಸೀನ್ ಕ್ರಿಯೇಟ್ ಆಗಿದ್ದೇಗೆ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್.....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more