Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Published : Feb 17, 2022, 03:03 PM IST

ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

ಬೆಂಗಳೂರು, (ಫೆ.17): ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. ಈಶ್ವರಪ್ಪ ವಿರುದ್ಧ ಬಿಗಿ ನಿಲುವು ತಾಳಲು ನಿರ್ಧರಿಸಿರುವ ಕಾಂಗ್ರೆಸ್ ಸದಸ್ಯರು ಒಕ್ಕೊರಲಿನಿಂದ ಪ್ರತಿಭಟನೆಗೆ ಮುಂದಾದರು. ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಆದ್ರೆ, ಅದು ಸಕ್ಸಸ್ ಆಗಿಲ್ಲ.

 ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕವಾಗಿ ದಾಳಿ ಮಾಡುವುದಕ್ಕೆ ಕಾರಣವೇನು? ಸದನದೊಳ್ ಕದನ ರೀತಿ ಸೀನ್ ಕ್ರಿಯೇಟ್ ಆಗಿದ್ದೇಗೆ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್.....

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more