Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

Published : Feb 17, 2022, 03:03 PM IST

ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

ಬೆಂಗಳೂರು, (ಫೆ.17): ಸದನದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ನಡೆದ ಘರ್ಷಣೆ ಜಾಪ್ರಭುತ್ವವನ್ನೇ ಅಣಕಿಸುವಂತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಚಿವ ಕೆಎಸ್ ಈಶ್ವರಪ್ಪ ನಡುವೆ ನಡೆದ ಜಟಾಪಟಿ ಇಡೀ ಸದವನ್ನೇ ಬಲಿ ತೆಗೆದುಕೊಂಡಿದೆ.

KS Eshwarappa Statement : ಅಹೋರಾತ್ರಿ ಧರಣಿ ನಡೆಸಲು ಕಾಂಗ್ರೆಸ್ ಚಿಂತನೆ

ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. ಈಶ್ವರಪ್ಪ ವಿರುದ್ಧ ಬಿಗಿ ನಿಲುವು ತಾಳಲು ನಿರ್ಧರಿಸಿರುವ ಕಾಂಗ್ರೆಸ್ ಸದಸ್ಯರು ಒಕ್ಕೊರಲಿನಿಂದ ಪ್ರತಿಭಟನೆಗೆ ಮುಂದಾದರು. ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಆದ್ರೆ, ಅದು ಸಕ್ಸಸ್ ಆಗಿಲ್ಲ.

 ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕವಾಗಿ ದಾಳಿ ಮಾಡುವುದಕ್ಕೆ ಕಾರಣವೇನು? ಸದನದೊಳ್ ಕದನ ರೀತಿ ಸೀನ್ ಕ್ರಿಯೇಟ್ ಆಗಿದ್ದೇಗೆ? ಇಲ್ಲಿದೆ ನೋಡಿ ಫುಲ್ ಡಿಟೇಲ್ಸ್.....

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more