Asianet Suvarna Special: ಒಕ್ಕಲಿಗ ಕೋಟೆ ಭೇದಿಸಲು ಬಿಜೆಪಿ M2H ಪ್ಲಾನ್..!

Asianet Suvarna Special: ಒಕ್ಕಲಿಗ ಕೋಟೆ ಭೇದಿಸಲು ಬಿಜೆಪಿ M2H ಪ್ಲಾನ್..!

Published : May 07, 2022, 06:07 PM IST

ಬಿಜೆಪಿ ಸೈಲೆಂಟಾಗಿ ಬೇರೆ ಪಕ್ಷದ ಅದರಲ್ಲೂ ಪ್ರಮುಖವಾಗಿ ಜೆಡಿಎಸ್ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ.ಅದರಲ್ಲೂ ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನ ಭದ್ರಕೋಟೆಗೆ ಲಗ್ಗೆ ಇಟ್ಟಿದ್ದು, ಯುವಶಕ್ತಿಗೆ ಮಣೆ ಹಾಕುತ್ತಿದೆ.

ಬೆಂಗಳೂರು, (ಮೇ.07): ಚುನಾವಣಾ ವರ್ಷದಲ್ಲಿ ಭ್ರಷ್ಟಾಚಾರ, ಅಕ್ರಮ ನೇಮಕಾತಿ ವಿಚಾರದಲ್ಲಿ ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ತಿರುಗಿ ಬೀಳುತ್ತಿದ್ದರೆ, ಬಿಜೆಪಿ ಸೈಲೆಂಟಾಗಿ ಬೇರೆ ಪಕ್ಷದ ಅದರಲ್ಲೂ ಪ್ರಮುಖವಾಗಿ ಜೆಡಿಎಸ್ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ.ಅದರಲ್ಲೂ ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನ ಭದ್ರಕೋಟೆಗೆ ಲಗ್ಗೆ ಇಟ್ಟಿದ್ದು, ಯುವಶಕ್ತಿಗೆ ಮಣೆ ಹಾಕುತ್ತಿದೆ.

ಮಂಡ್ಯದಲ್ಲಿ ಕಮಲಕ್ಕೆ ಸಿಕ್ತು ಯುವಶಕ್ತಿ, ಜೆಡಿಎಸ್‌ನ ಯುವನಾಯಕರು ಬಿಜೆಪಿ ಸೇರ್ಪಡೆ

ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಈ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಖುದ್ದು ಬೊಮ್ಮಾಯಿ ಅಖಾಡಕ್ಕೆ ಇಳಿದಿದ್ದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ಲ್ಯಾನಿಂಗ್ ನಡೆಸುತ್ತಿರುವ ಬೊಮ್ಮಾಯಿ ಒಂದಿಷ್ಟು ಜನರ ಪಕ್ಷ ಸೇರ್ಪಡೆಗೆ ಹಸಿರು ನಿಶಾನೆ ತೋರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more