Asianet Suvarna Special: ಒಕ್ಕಲಿಗ ಕೋಟೆ ಭೇದಿಸಲು ಬಿಜೆಪಿ M2H ಪ್ಲಾನ್..!

Asianet Suvarna Special: ಒಕ್ಕಲಿಗ ಕೋಟೆ ಭೇದಿಸಲು ಬಿಜೆಪಿ M2H ಪ್ಲಾನ್..!

Published : May 07, 2022, 06:07 PM IST

ಬಿಜೆಪಿ ಸೈಲೆಂಟಾಗಿ ಬೇರೆ ಪಕ್ಷದ ಅದರಲ್ಲೂ ಪ್ರಮುಖವಾಗಿ ಜೆಡಿಎಸ್ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ.ಅದರಲ್ಲೂ ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನ ಭದ್ರಕೋಟೆಗೆ ಲಗ್ಗೆ ಇಟ್ಟಿದ್ದು, ಯುವಶಕ್ತಿಗೆ ಮಣೆ ಹಾಕುತ್ತಿದೆ.

ಬೆಂಗಳೂರು, (ಮೇ.07): ಚುನಾವಣಾ ವರ್ಷದಲ್ಲಿ ಭ್ರಷ್ಟಾಚಾರ, ಅಕ್ರಮ ನೇಮಕಾತಿ ವಿಚಾರದಲ್ಲಿ ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ತಿರುಗಿ ಬೀಳುತ್ತಿದ್ದರೆ, ಬಿಜೆಪಿ ಸೈಲೆಂಟಾಗಿ ಬೇರೆ ಪಕ್ಷದ ಅದರಲ್ಲೂ ಪ್ರಮುಖವಾಗಿ ಜೆಡಿಎಸ್ ನಾಯಕರನ್ನು ತನ್ನತ್ತ ಸೆಳೆಯುತ್ತಿದೆ.ಅದರಲ್ಲೂ ಬಿಜೆಪಿಯ ಪಾಲಿಗೆ ಇದುವರೆಗೂ ಮರೀಚಿಕೆಯಾಗೇ ಉಳಿದಿರುವ ಹಳೆ ಮೈಸೂರು ಭಾಗದಲ್ಲಿ ಮತಬೇಟೆಗಾಗಿ ಕಸರತ್ತು ನಡೆಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ನ ಭದ್ರಕೋಟೆಗೆ ಲಗ್ಗೆ ಇಟ್ಟಿದ್ದು, ಯುವಶಕ್ತಿಗೆ ಮಣೆ ಹಾಕುತ್ತಿದೆ.

ಮಂಡ್ಯದಲ್ಲಿ ಕಮಲಕ್ಕೆ ಸಿಕ್ತು ಯುವಶಕ್ತಿ, ಜೆಡಿಎಸ್‌ನ ಯುವನಾಯಕರು ಬಿಜೆಪಿ ಸೇರ್ಪಡೆ

ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಈ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಖುದ್ದು ಬೊಮ್ಮಾಯಿ ಅಖಾಡಕ್ಕೆ ಇಳಿದಿದ್ದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ಲ್ಯಾನಿಂಗ್ ನಡೆಸುತ್ತಿರುವ ಬೊಮ್ಮಾಯಿ ಒಂದಿಷ್ಟು ಜನರ ಪಕ್ಷ ಸೇರ್ಪಡೆಗೆ ಹಸಿರು ನಿಶಾನೆ ತೋರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more