ಆರ್ ಆರ್‌ ನಗರದಲ್ಲಿ ಒಡೆಯನ ಅಬ್ಬರ.. ದಾಸನ ಡೈಲಾಗ್ ಚಮತ್ಕಾರ

ಆರ್ ಆರ್‌ ನಗರದಲ್ಲಿ ಒಡೆಯನ ಅಬ್ಬರ.. ದಾಸನ ಡೈಲಾಗ್ ಚಮತ್ಕಾರ

Published : Oct 30, 2020, 08:59 PM ISTUpdated : Oct 30, 2020, 09:26 PM IST

ಆರ್ ಆರ್ ನಗರದಲ್ಲಿ ದರ್ಶನ್ ಪ್ರಚಾರ/ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮತಯಾಚನೆ/ ಖಡಕ್ ಡೈಲಾಗ್  ಗಳಿಂದ ದಾಸನ ಅಬ್ಬರ/ ರಂಗೇರಿದ ಉಪಚುನಾವಣೆ ಕಾವು

ಬೆಂಗಳೂರು(ಅ. 30)  ಕರ್ನಾಟಕದಲ್ಲಿ ಉಪಚುನಾವಣೆ ಕಾವು ರಂಗೇರಿದೆ. ಆರ್ ಆರ್ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಬ್ಬರದ ಪ್ರಚಾರ ಮಾಡಿ ಮುಗಿಸಿದ್ದಾರೆ. 

'ನಾವು ಕಣ್ಣೀರು ಹಾಕಲು ಬಂದಿಲ್ಲ' ಶಿರಾ ಬಿಸಿ

ಹಿಂದೆ ಲೋಕಸಭಾ ಚುನಾವಣೆ ವೇಳೆ ಮಂಡ್ಯದಲ್ಲಿ ದರ್ಶನ್ ಸುಮಲತಾ ಪರ ಪ್ರಚಾರ ಮಾಡಿದ್ದರು.  ವಿರೋಧಿಗಳಿಗೆ ತಮ್ಮ ಡೈಲಾಗ್ ಮೂಲಕ ಸಖತ್ ಠಕ್ಕರ್ ಕೊಟ್ಟಿದ್ದರು. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?