ಬಿಟ್ಟು ಗೆಲ್ಲಿಸಿದ್ರು.. ತಗೊಂಡು ಗೆಲ್ಲಿಸಿದ್ರು.. ಬಂಡೆ ಪುಡಿಪುಡಿ ಮಾಡಿದ್ದು ಬಿಜೆಪಿ ಅಲ್ಲ!

ಬಿಟ್ಟು ಗೆಲ್ಲಿಸಿದ್ರು.. ತಗೊಂಡು ಗೆಲ್ಲಿಸಿದ್ರು.. ಬಂಡೆ ಪುಡಿಪುಡಿ ಮಾಡಿದ್ದು ಬಿಜೆಪಿ ಅಲ್ಲ!

Published : Nov 11, 2020, 08:35 PM ISTUpdated : Nov 11, 2020, 08:38 PM IST

ಉಪಚುನಾವಣೆ ಫಲಿತಾಂಶ, ಕಾಂಗ್ರೆಸ್ ಗೆ ದೊಡ್ಡ ಆಘಾತ/ ಒಕ್ಕಲಿಗ ಕೋಟೆಯಲ್ಲೇ ಮಕಾಡೆ ಮಲಗಿದ ಡಿಕೆಶಿ/ ಮುನಿರತ್ನ ಅಬ್ಬರಕ್ಕೆ ಸೋತು ಸುಣ್ಣವಾದ ಕನಕಪುರ ಬಂಡೆ/ ದೇವೇಗೌಡರ ಪಾತ್ರವೇನು?

ಬೆಂಗಳೂರು(ನ.  11)  ಕೋಟೆ ಕಟ್ಟಲು ಹೋದ ಕನಕಪುರ ಬಂಡೆಗೆ ಆರ್ ಆರ್ ನಗರ ಶಾಕ್. ಒಕ್ಕಲಿಗ ಸಾಮ್ರಾಜ್ಯದಲ್ಲೇ ಬಂಡೆ ಛಿದ್ರ ಛಿದ್ರವಾಗಿದ್ದು ಹೇಗಿದೆ?

ಮತ್ತೆರಡು ಬೈ ಎಲೆಕ್ಷನ್ ; ಕೈ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚಿಸಿದ ಡಿಕೆಶಿ

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಗೆ ದೊಡ್ಡ ಆಘಾತ ನೀಡಿದೆ. ಅವಳಿ ಚಕ್ರವ್ಯೂಹದಲ್ಲಿ ಡಿಕೆ ಶಿವಕುಮಾರ್ ಬಂಧಿಯಾಗಿದ್ದು ಹೇಗಿದೆ? ಇಲ್ಲಿದೆ ಇನ್ ಸೈಡ್ ಸ್ಟೋರಿ

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?