ಬಿಟ್ಟು ಗೆಲ್ಲಿಸಿದ್ರು.. ತಗೊಂಡು ಗೆಲ್ಲಿಸಿದ್ರು.. ಬಂಡೆ ಪುಡಿಪುಡಿ ಮಾಡಿದ್ದು ಬಿಜೆಪಿ ಅಲ್ಲ!

ಬಿಟ್ಟು ಗೆಲ್ಲಿಸಿದ್ರು.. ತಗೊಂಡು ಗೆಲ್ಲಿಸಿದ್ರು.. ಬಂಡೆ ಪುಡಿಪುಡಿ ಮಾಡಿದ್ದು ಬಿಜೆಪಿ ಅಲ್ಲ!

Published : Nov 11, 2020, 08:35 PM ISTUpdated : Nov 11, 2020, 08:38 PM IST

ಉಪಚುನಾವಣೆ ಫಲಿತಾಂಶ, ಕಾಂಗ್ರೆಸ್ ಗೆ ದೊಡ್ಡ ಆಘಾತ/ ಒಕ್ಕಲಿಗ ಕೋಟೆಯಲ್ಲೇ ಮಕಾಡೆ ಮಲಗಿದ ಡಿಕೆಶಿ/ ಮುನಿರತ್ನ ಅಬ್ಬರಕ್ಕೆ ಸೋತು ಸುಣ್ಣವಾದ ಕನಕಪುರ ಬಂಡೆ/ ದೇವೇಗೌಡರ ಪಾತ್ರವೇನು?

ಬೆಂಗಳೂರು(ನ.  11)  ಕೋಟೆ ಕಟ್ಟಲು ಹೋದ ಕನಕಪುರ ಬಂಡೆಗೆ ಆರ್ ಆರ್ ನಗರ ಶಾಕ್. ಒಕ್ಕಲಿಗ ಸಾಮ್ರಾಜ್ಯದಲ್ಲೇ ಬಂಡೆ ಛಿದ್ರ ಛಿದ್ರವಾಗಿದ್ದು ಹೇಗಿದೆ?

ಮತ್ತೆರಡು ಬೈ ಎಲೆಕ್ಷನ್ ; ಕೈ ಅಭ್ಯರ್ಥಿ ಆಯ್ಕೆಗೆ ಸಮಿತಿ ರಚಿಸಿದ ಡಿಕೆಶಿ

ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಗೆ ದೊಡ್ಡ ಆಘಾತ ನೀಡಿದೆ. ಅವಳಿ ಚಕ್ರವ್ಯೂಹದಲ್ಲಿ ಡಿಕೆ ಶಿವಕುಮಾರ್ ಬಂಧಿಯಾಗಿದ್ದು ಹೇಗಿದೆ? ಇಲ್ಲಿದೆ ಇನ್ ಸೈಡ್ ಸ್ಟೋರಿ

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!