ಆರ್‌ಆರ್‌ ನಗರ ಬೆಂಕಿ, ಬಿಡುಗಡೆಯಾಗಲಿರುವ ಕಣ್ಣೀರ ಸಿನಿಮಾ ಯಾವುದು?

ಆರ್‌ಆರ್‌ ನಗರ ಬೆಂಕಿ, ಬಿಡುಗಡೆಯಾಗಲಿರುವ ಕಣ್ಣೀರ ಸಿನಿಮಾ ಯಾವುದು?

Published : Nov 01, 2020, 07:06 PM ISTUpdated : Nov 01, 2020, 07:23 PM IST

ರಾಜರಾಜೇಶ್ವರಿ ಅಗ್ನಿಕುಂಡ/ ಆರೋಪ-ಪ್ರತ್ಯಾರೋಪ, ಕಣ್ಣಿರು/ ಘಟಾನುಘಟಿ ನಾಯಕರ ಹೇಳಿಕೆ/ ಸಿನಿಮಾ-ಕಣ್ಣೀರು , ಕತೆ , ಚಿತ್ರಕತೆ

ಬೆಂಗಳೂರು(ನ. 01) ರಾಜರಾಜೇಶ್ವರಿ ಅಗ್ನಿ ಕುಂಡದಲ್ಲಿ ಬೆಂಕಿ ಯುದ್ಧ ನಡೆಯುತ್ತಿದೆ. ಲಾಸ್ಟ್ ಮೀನಿಟ್ ರಣ ತಂತ್ರ ಹೇಗಿದೆ ಗೊತ್ತಾ? ಎಲ್ಲ ಪಕ್ಷಗಳು ತಮ್ಮ ಮಾಸ್ಟರ್ ಮೈಂಡ್ ಬಳಸುತ್ತಿವೆ. ಏಟು -ಏದಿರೇಟು, ಕಣ್ಣೀರು...

'ಡಿಕೆಶಿಯ ಪೋನ್ ಟ್ಯಾಪಿಂಗ್ ಕತೆ ಹೇಳಿದ ಮುನಿರತ್ನ'

ಉಪಚುನಾವಣೆಯ ಅಖಾಡದಲ್ಲಿ ನಡೆದ ಮಾತಿನ ಯುದ್ಧದಗಳನ್ನು ಒಂದು ರೌಂಡ್ ನೀವೇ ನೋಡಿಕೊಂಡು ಬನ್ನಿ. ಮತದಾನಕ್ಕೆ ದಿನ ಹತ್ತಿರವಾಗಿದ್ದು ಕಣ್ಣೀರ ಕತೆ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!