ಕ್ಯಾಬಿನೆಟ್ ಕ್ಲೈಮಾಕ್ಸ್, ಸಚಿವ ಸಂಪುಟ ಇಂದೇ ಫಿಕ್ಸ್!

Jan 31, 2020, 4:29 PM IST

ನವದೆಹಲಿ(ಜ. 31)  ಕರ್ನಾಟಕ ಕ್ಯಾಬಿನೆಟ್ ವಿಚಾರ ಸದ್ಯಕ್ಕೆಂತೂ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.  ಸಿಎಂ ಯಡಿಯೂರಪ್ಪ ದೆಹಲಿಯಲ್ಲೆ ಕುಳಿತುಕೊಂಡಿದ್ದಾರೆ. ಆದರೆ ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. 

ರಮೇಶ್ ಜಾರಕಿಹೊಳಿಗೆ ಇದೇ ಖಾತೆ ನೀಡಿಬೇಕು ಎಂದು ತಮ್ಮನ ಬಿಗಿಪಟ್ಟು

17 ಜನ ಶಾಸಕರು ರಾಜೀನಾಮೆ ಕೊಟ್ಟು ದೋಸ್ತಿ ಸರ್ಕಾರ ಉರುಳಿಸಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಆದರೆ ಈಗ ಪರಿಸ್ಥಿತಿಯೇ ಬದಲಾಗಿದೆ. ಹಾಗಾದರೆ ಏನಾಗುತ್ತಿದೆ.

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ