ಕ್ಯಾಬಿನೆಟ್ ಕ್ಲೈಮಾಕ್ಸ್, ಸಚಿವ ಸಂಪುಟ ಇಂದೇ ಫಿಕ್ಸ್!

ಕ್ಯಾಬಿನೆಟ್ ಕ್ಲೈಮಾಕ್ಸ್, ಸಚಿವ ಸಂಪುಟ ಇಂದೇ ಫಿಕ್ಸ್!

Published : Jan 31, 2020, 04:29 PM ISTUpdated : Jan 31, 2020, 05:16 PM IST

ದೆಹಲಿ ಪ್ರವಾಸದಲ್ಲಿ ಸಿಎಂ ಯಡಿಯೂರಪ್ಪ/ ಇನ್ನು ಸಂಪುಟಕ್ಕೆ ಸಿಗದ ಒಪ್ಪಿಗೆ/ ದೆಹಲಿಯಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಿದ ಬಿಎಸ್ ಯಡಿಯೂರಪ್ಪ/ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಗೆದ್ದ ಶಾಸಕರು

ನವದೆಹಲಿ(ಜ. 31)  ಕರ್ನಾಟಕ ಕ್ಯಾಬಿನೆಟ್ ವಿಚಾರ ಸದ್ಯಕ್ಕೆಂತೂ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.  ಸಿಎಂ ಯಡಿಯೂರಪ್ಪ ದೆಹಲಿಯಲ್ಲೆ ಕುಳಿತುಕೊಂಡಿದ್ದಾರೆ. ಆದರೆ ಯಾವುದಕ್ಕೂ ಉತ್ತರ ಸಿಗುತ್ತಿಲ್ಲ. 

17 ಜನ ಶಾಸಕರು ರಾಜೀನಾಮೆ ಕೊಟ್ಟು ದೋಸ್ತಿ ಸರ್ಕಾರ ಉರುಳಿಸಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ಆದರೆ ಈಗ ಪರಿಸ್ಥಿತಿಯೇ ಬದಲಾಗಿದೆ. ಹಾಗಾದರೆ ಏನಾಗುತ್ತಿದೆ.

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!