Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Published : Oct 03, 2025, 06:42 PM IST

Siddaramaiah Firm on Full Term Amidst Karnataka November Kranthi Buzz  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಹಂಚಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಎರಡೂವರೆ ವರ್ಷದ ಅವಧಿ ಸಮೀಪಿಸುತ್ತಿದ್ದಂತೆ ಅಧಿಕಾರ ಬದಲಾವಣೆಯ ಮಾತುಗಳು ಕೇಳಿಬರುತ್ತಿದೆ.

ಬೆಂಗಳೂರು (ಅ.3): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಯಕತ್ವದ ಹಂಚಿಕೆ ಕುರಿತು ಕೇಳಿಬರುತ್ತಿದ್ದ ನಿಗೂಢ ರಹಸ್ಯ ಮತ್ತೊಮ್ಮೆ ತೀವ್ರಗೊಂಡಿದೆ. ಏಕೆಂದರೆ ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರದ ಎರಡೂವರೆ ವರ್ಷದ ಅವಧಿ ಪೂರ್ಣಗೊಳ್ಳುವ ಸಂದರ್ಭ ಎದುರಾಗಿದ್ದು, ಮತ್ತೊಮ್ಮೆ ಅಧಿಕಾರ ಬದಲಾವಣೆಯ ಮಾತುಗಳು ರಾಜಕೀಯ ವಲಯದಲ್ಲಿ ಮಾರ್ದನಿಸುತ್ತಿವೆ.

ಸೆಪ್ಟೆಂಬರ್ ತಿಂಗಳು ಕಳೆದು ಅಕ್ಟೋಬರ್ ಆರಂಭವಾಗುತ್ತಿದ್ದಂತೆಯೇ, ಇಡೀ ಕೈ ಕೋಟೆಯೊಳಗೆ ನವೆಂಬರ್ ಕ್ರಾಂತಿಯ ರಣ ಕಹಳೆ ಮೊಳಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಕರೂರು ಕಾಲ್ತುಳಿತ ಬೆನ್ನಲ್ಲೇ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ ಮತ್ತು ಬಾಂಬ್ ಬೆದರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಿ ನಾಯಕರು. ಅವರು ಯಾವುದಕ್ಕಾದರೂ ಪಟ್ಟು ಹಿಡಿದರು ಅಂದರೆ, ಅದನ್ನು ಸಾಧಿಸಿಯೇ ಸಿದ್ಧ. ಈ ಹಿನ್ನೆಲೆಯಲ್ಲಿ, "ಐದು ವರ್ಷ ನಾನೇ ಸಿಎಂ" ಎಂಬರ್ಥದಲ್ಲಿ ಅವರ ಪ್ರತಿಜ್ಞೆ ಇದೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ. ಇಷ್ಟು ಸುಲಭವಾಗಿ ಅವರು ಪಟ್ಟ ಬಿಟ್ಟುಕೊಡುವುದಿಲ್ಲ ಎಂಬುದು ರಾಜಕೀಯ ಲೆಕ್ಕಾಚಾರವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more