Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Published : Oct 03, 2025, 06:42 PM IST

Siddaramaiah Firm on Full Term Amidst Karnataka November Kranthi Buzz  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಹಂಚಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಎರಡೂವರೆ ವರ್ಷದ ಅವಧಿ ಸಮೀಪಿಸುತ್ತಿದ್ದಂತೆ ಅಧಿಕಾರ ಬದಲಾವಣೆಯ ಮಾತುಗಳು ಕೇಳಿಬರುತ್ತಿದೆ.

ಬೆಂಗಳೂರು (ಅ.3): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಯಕತ್ವದ ಹಂಚಿಕೆ ಕುರಿತು ಕೇಳಿಬರುತ್ತಿದ್ದ ನಿಗೂಢ ರಹಸ್ಯ ಮತ್ತೊಮ್ಮೆ ತೀವ್ರಗೊಂಡಿದೆ. ಏಕೆಂದರೆ ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರದ ಎರಡೂವರೆ ವರ್ಷದ ಅವಧಿ ಪೂರ್ಣಗೊಳ್ಳುವ ಸಂದರ್ಭ ಎದುರಾಗಿದ್ದು, ಮತ್ತೊಮ್ಮೆ ಅಧಿಕಾರ ಬದಲಾವಣೆಯ ಮಾತುಗಳು ರಾಜಕೀಯ ವಲಯದಲ್ಲಿ ಮಾರ್ದನಿಸುತ್ತಿವೆ.

ಸೆಪ್ಟೆಂಬರ್ ತಿಂಗಳು ಕಳೆದು ಅಕ್ಟೋಬರ್ ಆರಂಭವಾಗುತ್ತಿದ್ದಂತೆಯೇ, ಇಡೀ ಕೈ ಕೋಟೆಯೊಳಗೆ ನವೆಂಬರ್ ಕ್ರಾಂತಿಯ ರಣ ಕಹಳೆ ಮೊಳಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಕರೂರು ಕಾಲ್ತುಳಿತ ಬೆನ್ನಲ್ಲೇ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ ಮತ್ತು ಬಾಂಬ್ ಬೆದರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಿ ನಾಯಕರು. ಅವರು ಯಾವುದಕ್ಕಾದರೂ ಪಟ್ಟು ಹಿಡಿದರು ಅಂದರೆ, ಅದನ್ನು ಸಾಧಿಸಿಯೇ ಸಿದ್ಧ. ಈ ಹಿನ್ನೆಲೆಯಲ್ಲಿ, "ಐದು ವರ್ಷ ನಾನೇ ಸಿಎಂ" ಎಂಬರ್ಥದಲ್ಲಿ ಅವರ ಪ್ರತಿಜ್ಞೆ ಇದೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ. ಇಷ್ಟು ಸುಲಭವಾಗಿ ಅವರು ಪಟ್ಟ ಬಿಟ್ಟುಕೊಡುವುದಿಲ್ಲ ಎಂಬುದು ರಾಜಕೀಯ ಲೆಕ್ಕಾಚಾರವಾಗಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more