Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Published : Oct 03, 2025, 06:42 PM IST

Siddaramaiah Firm on Full Term Amidst Karnataka November Kranthi Buzz  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಹಂಚಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಎರಡೂವರೆ ವರ್ಷದ ಅವಧಿ ಸಮೀಪಿಸುತ್ತಿದ್ದಂತೆ ಅಧಿಕಾರ ಬದಲಾವಣೆಯ ಮಾತುಗಳು ಕೇಳಿಬರುತ್ತಿದೆ.

ಬೆಂಗಳೂರು (ಅ.3): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಯಕತ್ವದ ಹಂಚಿಕೆ ಕುರಿತು ಕೇಳಿಬರುತ್ತಿದ್ದ ನಿಗೂಢ ರಹಸ್ಯ ಮತ್ತೊಮ್ಮೆ ತೀವ್ರಗೊಂಡಿದೆ. ಏಕೆಂದರೆ ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರದ ಎರಡೂವರೆ ವರ್ಷದ ಅವಧಿ ಪೂರ್ಣಗೊಳ್ಳುವ ಸಂದರ್ಭ ಎದುರಾಗಿದ್ದು, ಮತ್ತೊಮ್ಮೆ ಅಧಿಕಾರ ಬದಲಾವಣೆಯ ಮಾತುಗಳು ರಾಜಕೀಯ ವಲಯದಲ್ಲಿ ಮಾರ್ದನಿಸುತ್ತಿವೆ.

ಸೆಪ್ಟೆಂಬರ್ ತಿಂಗಳು ಕಳೆದು ಅಕ್ಟೋಬರ್ ಆರಂಭವಾಗುತ್ತಿದ್ದಂತೆಯೇ, ಇಡೀ ಕೈ ಕೋಟೆಯೊಳಗೆ ನವೆಂಬರ್ ಕ್ರಾಂತಿಯ ರಣ ಕಹಳೆ ಮೊಳಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಕರೂರು ಕಾಲ್ತುಳಿತ ಬೆನ್ನಲ್ಲೇ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ ಮತ್ತು ಬಾಂಬ್ ಬೆದರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಿ ನಾಯಕರು. ಅವರು ಯಾವುದಕ್ಕಾದರೂ ಪಟ್ಟು ಹಿಡಿದರು ಅಂದರೆ, ಅದನ್ನು ಸಾಧಿಸಿಯೇ ಸಿದ್ಧ. ಈ ಹಿನ್ನೆಲೆಯಲ್ಲಿ, "ಐದು ವರ್ಷ ನಾನೇ ಸಿಎಂ" ಎಂಬರ್ಥದಲ್ಲಿ ಅವರ ಪ್ರತಿಜ್ಞೆ ಇದೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ. ಇಷ್ಟು ಸುಲಭವಾಗಿ ಅವರು ಪಟ್ಟ ಬಿಟ್ಟುಕೊಡುವುದಿಲ್ಲ ಎಂಬುದು ರಾಜಕೀಯ ಲೆಕ್ಕಾಚಾರವಾಗಿದೆ.

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more